ತಿರುಪತಿ ಲಡ್ಡು ವಿವಾದ : ತನಿಖೆಗೆ ರಚನೆಯಾಯ್ತು ವಿಶೇಷ ತಂಡ

ತಿರುಪತಿ,ಸೆ.27- ತಿರುಮಲ ತಿರುಪತಿ ದೇವಾಲಯದ ಪ್ರಸಾದದ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬರು ಬಳಸಿರುವ ಪ್ರಕರಣದ ತನಿಖೆ ನಡೆಸಲು ಆಂಧ್ರಪ್ರದೇಶ ಸರ್ಕಾರವು 9 ಸದಸ್ಯರ ತಂಡವನ್ನು ರಚಿಸಿದೆ.ಗುಂಟೂರು ರೇಂಜ್‌ ಇನ್ಸ್ ಪೆಕ್ಟರ್‌ ಜನರಲ್‌ ಆಫ್‌ ಪೊಲೀಸ್‌‍ ಸರ್ವಶ್ರೇಷ್ಠ ತ್ರಿಪಾಠಿ ನೇತತ್ವದಲ್ಲಿ ಈ ತನಿಖೆ ನಡೆಯಲಿದೆ. ತಿರುಮಲದಲ್ಲಿ ಹಿಂದಿನ ವೈಎಸ್‌‍ಆರ್‌ ಕಾಂಗ್ರೆಸ್‌‍ ಪಕ್ಷದ ಆಡಳಿತಾವಧಿಯಲ್ಲಿ ನಡೆದಿರುವ ಇತರ ಅಕ್ರಮಗಳ ಬಗ್ಗೆಯೂ ಎಸ್‌‍ಐಟಿ ತನಿಖೆ ನಡೆಸಲಿದೆ. ಸರ್ವಶ್ರೇಷ್ಠ ತ್ರಿಪಾಠಿ, 2006ರ ಬ್ಯಾಚ್‌ನ ಭಾರತೀಯ ಪೊಲೀಸ್‌‍ ಸೇವೆ (ಐಪಿಎಎಸ್‌‍) ಅಧಿಕಾರಿ, ಈ ಹಿಂದೆ ಸಂಯೋಜಿತ … Continue reading ತಿರುಪತಿ ಲಡ್ಡು ವಿವಾದ : ತನಿಖೆಗೆ ರಚನೆಯಾಯ್ತು ವಿಶೇಷ ತಂಡ