ಸುಪ್ರೀಂ ಅಂಗಳ ಪ್ರವೇಶಿಸಿದ ತಿರುಪತಿ ಲಡ್ಡು ಲಡಾಯಿ

ನವದೆಹಲಿ,ಸೆ.23- ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ತಿರುಪತಿ ಲಡ್ಡು ವಿವಾದ ಇದೀಗ ಸುಪ್ರೀಂಕೋರ್ಟ್‌ ಅಂಗಳ ಪ್ರವೇಶಿಸಿದೆ. ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ತಂದಿರುವ ಹಿನ್ನಲೆಯಲ್ಲಿ ತಿರುಪತಿ ಲಡ್ಡು ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಬೇಕೆಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್‌) ಸಲ್ಲಿಸಲಾಗಿದೆ. ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹಣ್ಯಸ್ವಾಮಿ ಅವರು ಲಡ್ಡು ವಿವಾದವನ್ನು ತನಿಖೆ ನಡೆಸಲು ಪಿಐಎಲ್‌ನಲ್ಲಿ ಮನವಿ ಮಾಡಿದ್ದು, ಅರ್ಜಿ ವಿಚಾರಣೆ ಯಾವಾಗ ನಡೆಯುತ್ತದೆ ಎಂಬುದು ದೃಢಪಟ್ಟಿಲ್ಲ. ತನಿಖೆಗೆ ಎಸ್‌‍ಐಟಿ ರಚನೆ:ಐಜಿ … Continue reading ಸುಪ್ರೀಂ ಅಂಗಳ ಪ್ರವೇಶಿಸಿದ ತಿರುಪತಿ ಲಡ್ಡು ಲಡಾಯಿ