ನಿತ್ಯ ನೀತಿ
ಒಂದು ದೇಶದ ಯುವಕರು ಸರಿಯಾದ ಹಾದಿಯಲ್ಲಿದ್ದರೆ, ದೇಶವು ಸುರಕ್ಷಿತರ ಕೈಯಲ್ಲಿದೆ ಎಂದರ್ಥ.
ಭಾನುವಾರ ಪಂಚಾಂಗ
13-04-2025
ಕ್ರೋಧಿನಾಮ ಸಂವತ್ಸರ
ಆಯನ: ಉತ್ತರಾಯಣ
ಋತು: ಸೌರ ವಸಂತ
ಮಾಸ: ಚೈತ್ರ
ಪಕ್ಷ: ಕೃಷ್ಣ
ತಿಥಿ: ಪ್ರತಿಪದಾ ಪೂರ್ಣ
ನಕ್ಷತ್ರ: ಚಿತ್ರಾ
ಯೋಗ: ಹರ್ಷಣ
ಕರಣ: ಬಾಲವ
ಸೂರ್ಯೋದಯ
ಬೆ. 06.08
ಸೂರ್ಯಾಸ್ತ
06.32
ರಾಹುಕಾಲ
4.30-6.00
ಯಮಗಂಡ ಕಾಲ
12.00-1.30
ಗುಳಿಕ ಕಾಲ
3.00-4.30
ನಾಳಿನ ಭವಿಷ್ಯ
ಮೇಷ: ಮನೆ ನಿರ್ಮಾಣ ಕೆಲಸದಲ್ಲಿರುವ ಅಡೆತಡೆ ಗಳು ಸಹೋದರರ ಸಲಹೆಗಳಿಂದ ದೂರವಾಗಲಿವೆ.
ವೃಷಭ: ಹಣ ಹೇಗೆ ವಿನಿಯೋಗ ಆಗಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಬಹಳ ಮುಖ್ಯ.
ಮಿಥುನ: ಉದ್ಯೋಗದ ಕಡೆಗೆ ಹೆಚ್ಚಿನ ಗಮನಹರಿಸಿ. ಖರ್ಚು ಹೆಚ್ಚಾಗಲಿದೆ.
ಕಟಕ: ಗಣ್ಯವ್ಯಕ್ತಿಗಳನ್ನು ಸಂಪರ್ಕಿಸುವಿರಿ.
ಸಿಂಹ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳಾಗಲಿವೆ.
ಕನ್ಯಾ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವವರು ಎಚ್ಚರಿಕೆಯಿಂದಿರಿ.
ತುಲಾ: ಬೇರೆಯವರು ನಿಮ್ಮೊಂದಿಗೆ ಗೆಳೆತನ ಬೆಳೆಸಲು ಬಯಸುತ್ತಾರೆ. ಜಾಗ್ರತೆ ವಹಿಸುವುದು ಬಹಳ ಸೂಕ್ತ.
ವೃಶ್ಚಿಕ: ಕೆಲಸದ ಸ್ಥಳದಲ್ಲಿ ಕಿರಿಕಿರಿ ಉಂಟಾಗಿ ಕೆಲಸ ಬಿಡುವ ಮನಸ್ಸು ಕೂಡ ಮಾಡಬಹುದು.
ಧನುಸ್ಸು: ಉದ್ಯೋಗಸ್ಥ ಮಹಿಳೆಯರಿಗೆ ಶುಭ ದಿನ.
ಮಕರ: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗ ಬಹುದಾದ ವಿಪತ್ತುಗಳು ದೂರವಾಗಲಿವೆ.
ಕುಂಭ: ಮಕ್ಕಳ ವಿದ್ಯಾಭ್ಯಾಸದತ್ತ ಹೆಚ್ಚು ಗಮನ ಹರಿಸಿ. ಆಸ್ತಿ ಸಂಬಂಧಿ ವಿಚಾರದಲ್ಲಿ ಗೊಂದಲ.
ಕೃಷಿಕರಿಗೆ ಶುಭಫಲ ಸಿಗಲಿದೆ. ಉದ್ಯೋಗದಲ್ಲಿ ಲಾಭ.
ಮೀನ: ಸಹೋದರರು ಆರ್ಥಿಕ ಸಹಾಯ ಮಾಡುವರು. ಇದರಿಂದ ಆರ್ಥಿಕ ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ಸುಧಾರಿಸಲಿದೆ.