ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (04-08-2024)

ನಿತ್ಯ ನೀತಿ : ಕಷ್ಟಗಳನ್ನು ಭೇಟಿಯಾದಾಗ ತಾಳೆಗೆ ದಾರಿ ಸಿಗುತ್ತದೆ. ಅನುಮಾನಗಳನ್ನು ಭೇಟಿಯಾದಾಗ ನಿರ್ಣಯಗಳಿಗೆ ದಾರಿ ಸಿಗುತ್ತದೆ. ಹಸಿವನ್ನು ಭೇಟಿಯಾದಾಗ ಅನ್ನದ ಬೆಲೆ ಗೊತ್ತಾಗುತ್ತದೆ. ಸೋಲನ್ನು ಭೇಟಿಯಾದಾಗ ಗೆಲುವಿನ ದಾರಿ ಸಿಗುತ್ತದೆ. ಪಂಚಾಂಗ : ಭಾನುವಾರ, 04-08-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಆಷಾಢ ಮಾಸ /ಕೃಷ್ಣ ಪಕ್ಷ / ತಿಥಿ: ಅಮಾವಾಸ್ಯೆ / ನಕ್ಷತ್ರ: ಪುಷ್ಯ / ಯೋಗ: ಸಿದ್ಧಿ / ಕರಣ: ಕಿಂಸ್ತುಘ್ನ ಸೂರ್ಯೋದಯ – ಬೆ.06.06ಸೂರ್ಯಾಸ್ತ – 06.46ರಾಹುಕಾಲ … Continue reading ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (04-08-2024)