ನಿತ್ಯ ನೀತಿ : ನೀವು ಸೇವಿಸುವ ಅನ್ನವನ್ನು ಬೇಯಿಸುವ ನೀರು ನಿಮ ದುಡಿಮೆಯ ಬೆವರಾಗಿರಬೇಕೇ ಹೊರತು ಬೇರೆಯವರ ಕಣ್ಣೀರಾಗಬಾರದು.
ಪಂಚಾಂಗ : ಸೋಮವಾರ, 04-08-2025
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ವರ್ಷ ಋತು / ಶ್ರಾವಣ ಮಾಸ / ಶುಕ್ಲ ಪಕ್ಷ / ತಿಥಿ: ದಶಮಿ / ನಕ್ಷತ್ರ: ಅನುರಾಧಾ / ಯೋಗ: ಬ್ರಹ / ಕರಣ: ವಣಿಜ್
ಸೂರ್ಯೋದಯ – ಬೆ.06.06
ಸೂರ್ಯಾಸ್ತ – 06.46
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00
ರಾಶಿಭವಿಷ್ಯ :
ಮೇಷ: ಆರೋಗ್ಯದ ಕಡೆ ಗಮನ ಹರಿಸಿ.
ವೃಷಭ: ದೈನಂದಿನ ಚಟುವಟಿಕೆ ಹೊರತುಪಡಿಸಿ ವಿಭಿನ್ನ ಕಾರ್ಯಗಳಲ್ಲಿ ಆಸಕ್ತಿ ಹೊಂದುವಿರಿ.
ಮಿಥುನ: ಎಚ್ಚರಿಕೆಯಿಂದಿರಿ.
ಕಟಕ: ಉದ್ಯಮಿಗಳು ಹೊಸ ಶಾಖೆ ತೆರೆಯಲು ಬೇಕಾದ ಅನುಕೂಲಗಳು ದೊರೆಯುತ್ತವೆ.
ಸಿಂಹ: ಅದೃಷ್ಟ ನಿಮ್ಮೆಡೆಗಿ ದ್ದರೂ ಎಲ್ಲ ಕಾರ್ಯಗಳನ್ನೂ ಎಚ್ಚರಿಕೆಯಿಂದ ನಿರ್ವಹಿಸಿ.
ಕನ್ಯಾ: ವ್ಯಾಪಾರಿಗಳಿಗೆ ಅನುಕೂಲಕರ ದಿನ.
ತುಲಾ: ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳಲಿದ್ದು, ಅದಕ್ಕೆ ಕಾರಣ ತಿಳಿಯುವುದು ಕಷ್ಟ.
ವೃಶ್ಚಿಕ: ಲೇವಾದೇವಿ ವ್ಯವಹಾರಗಳು ನಿರಂತರವಾಗಿ ಮುಂದುವರೆಯಲಿವೆ.
ಧನುಸ್ಸು: ಆಧ್ಯಾತ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳು ವಿರಿ.
ಮಕರ: ಸ್ನೇಹಿತನಿಗೆ ಸಹಾಯ ಮಾಡುವಿರಿ.
ಕುಂಭ:ದೈನಂದಿನ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ.
ಮೀನ: ಮಕ್ಕಳ ಆರೋಗ್ಯ ಚಿಂತೆಗೆ ಕಾರಣವಾಗುವುದು.
- ವೋಟ್ ಚೋರಿ ಆರೋಪ : ಸಹಿ ಸಮೇತ ಮಾಹಿತಿ ನೀಡುವಂತೆ ರಾಹುಲ್ ಗಾಂಧಿಗೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಸೂಚನೆ
- ಒಳಮೀಸಲಾತಿ ಕುರಿತು ಆ.16ರಂದು ವಿಶೇಷ ಸಚಿವ ಸಂಪುಟ ಸಭೆ
- ಟ್ರಂಪ್ನಿಂದ ಆರ್ಥಿಕ ಬ್ಲ್ಯಾಕ್ಮೇಲ್ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
- ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಮನೆ ಮೇಲೆ ಇಡಿ ದಾಳಿ
- ಡಿಸಿಎಂ ಡಿಕೆಶಿ ಚಲಾಯಿಸಿದ್ದ ದ್ವಿಚಕ್ರ ವಾಹನದ ಮೇಲಿದ್ದ ದಂಡ ಪಾವತಿ