ನಿತ್ಯ ನೀತಿ : ಎಲ್ಲಿ ಪ್ರೇಮವಿರುವುದೋ ಅಲ್ಲಿ ಸ್ವಾರ್ಥವಿರಬಾರದು. ಅಹಂಕಾರವಿರಬಾರದು. ಪರಿಶುದ್ಧವಾದ ಭಗತ್ಪ್ರೇಮವಿರಬೇಕು.
ಪಂಚಾಂಗ : 04-09-2023, ಸೋಮವಾರ
ಶೋಭಕೃತ್ನಾಮ ಸಂವತ್ಸರ / ದಕ್ಷಿಣಾಯನ / ವರ್ಷ ಋತು / ನಿಜ ಶ್ರಾವಣ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ರೇವತಿ / ಯೋಗ: ವೃದ್ಧಿ / ಕರಣ: ಭವ
ಸೂರ್ಯೋದಯ : ಬೆ.06.09
ಸೂರ್ಯಾಸ್ತ : 06.28
ರಾಹುಕಾಲ : 4.30-6.00
ಯಮಗಂಡ ಕಾಲ : 12.00-1.30
ಗುಳಿಕ ಕಾಲ ; 3.00-4.30
ಇಂದಿನ ರಾಶಿಭವಿಷ್ಯ
ಮೇಷ: ಕುಟುಂಬದ ವರೊಂದಿಗೆ ಏನಾದರೂ ವಿವಾದವಿದ್ದರೆ, ಸಂಭಾಷಣೆಯ ಮೂಲಕ ಬಗೆಹರಿಸಿಕೊಳ್ಳಬಹುದು.
ವೃಷಭ: ತಂದೆಯೊಂದಿಗಿನ ಸಂಬಂಧ ಸುಧಾರಿ ಸುತ್ತದೆ. ವ್ಯಾಪಾರ-ವ್ಯವಹಾರ ಕ್ಷೇತ್ರಗಳಲ್ಲಿ ನಿಮಗೆ ಉತ್ತಮ ಫಲಿತಾಂಶ ದೊರೆಯುವುದು.
ಮಿಥುನ: ಕೋಪ ನಿಯಂತ್ರಣದಲ್ಲಿದ್ದರೆ ಸಾಮಾಜಿಕ ಮಟ್ಟದಲ್ಲಿ ಉತ್ತಮ ಫಲಿತಾಂಶ ಸಿಗಲಿದೆ.
ಕಟಕ: ಧಾರ್ಮಿಕ ಚಟುವಟಿಕೆಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗುತ್ತದೆ.
ಸಿಂಹ: ವಿದ್ಯಾರ್ಥಿಗಳು ಏಕಾಗ್ರತೆಯ ಕೊರತೆಯಿಂದ ಓದಬೇಕಾಗುತ್ತದೆ.
ಕನ್ಯಾ: ಆರೋಗ್ಯದ ಬಗ್ಗೆ ಜಾಗರೂಕರಾಗಿರಬೇಕು. ಬೀದಿ ಬದಿಯ ಆಹಾರ ಸೇವಿಸುವುದನ್ನು ತಪ್ಪಿಸಿದರೆ ಒಳ್ಳೆಯದು.
ತುಲಾ: ಪ್ರೇಮ ಜೀವನದಲ್ಲಿ ಉತ್ತಮ ಬದಲಾವಣೆಗಳು ಕಂಡುಬರುತ್ತವೆ.
ವೃಶ್ಚಿಕ: ಮಾನಸಿಕ ಶಾಂತಿಗಾಗಿ ಏಕಾಂತದಲ್ಲಿ ಸಮಯ ಕಳೆಯಲು ಬಯಸುವಿರಿ.
ಧನುಸ್ಸು: ವಿರೋಗಳಿಂದ ದೂರವಿರಿ. ಆರೋಗ್ಯದಲ್ಲೂ ಏರುಪೇರು ಉಂಟಾಗಬಹುದು.
ಮಕರ: ಅವಸರದಲ್ಲಿ ಯಾವುದೇ ನಿರ್ಧಾರ ಬೇಡ.
ಕುಂಭ: ಪತ್ನಿಯ ಸಹಾಯದಿಂದ ಹಣಕಾಸಿನ ವಿಷಯದಲ್ಲಿ ಸುಧಾರಣೆ ಕಂಡುಬರಲಿದೆ.
ಮೀನ: ಸಂಗಾತಿಯಿಂದ ನಿಮಗೆ ಆಶ್ಚರ್ಯಕರ ಉಡುಗೊರೆ ದೊರೆಯುವುದರಿಂದ ಸಂತಸವಾಗಲಿದೆ.
#Horoscope, #KannadaHoroscope, #DailyHoroscope, #TodayHoroscope #EesanjeHoroscope, #ರಾಶಿಭವಿಷ್ಯ, #ಪಂಚಾಂಗ