ನಿತ್ಯ ನೀತಿ : ಸೋಲೆಂಬ ರೋಗಕ್ಕೆ ಆತವಿಶ್ವಾಸ ಮತ್ತು ಕಠಿಣ ಪರಿಶ್ರಮವೇ ಮದ್ದು. ಇದು ಯಾರಲ್ಲಿರುತ್ತದೆಯೋ ಅವರಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ.
ಪಂಚಾಂಗ : ಗುರುವಾರ, 06-02-2025
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ಸೌರ ಶಿಶಿರ ಋತು / ಮಾಘ ಮಾಸ / ಶುಕ್ಲ ಪಕ್ಷ / ತಿಥಿ: ನವಮಿ / ನಕ್ಷತ್ರ: ಕೃತ್ತಿಕಾ / ಯೋಗ: ಬ್ರಹ / ಕರಣ: ಬಾಲವ
ಸೂರ್ಯೋದಯ – ಬೆ.06.45
ಸೂರ್ಯಾಸ್ತ – 06.23
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30
ರಾಶಿಭವಿಷ್ಯ :
ಮೇಷ: ವೈಯಕ್ತಿಕ ಮತ್ತು ಸಾಮಾಜಿಕ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ವೃಷಭ: ಕುಟುಂಬದವರೊಂದಿಗೆ ಮಾತನಾಡುವಾಗ ಬುದ್ಧಿವಂತಿಕೆಯಿಂದ ಪದಗಳನ್ನು ಬಳಸಬೇಕು.
ಮಿಥುನ: ತಮನ್ನು ಕೇಂದ್ರೆಕರಿಸಲು ಪ್ರಯತ್ನಿಸಿ. ಇದರಿಂದ ಎಲ್ಲಾ ಕೆಲಸಗಳು ಉತ್ತಮವಾಗುತ್ತವೆ.
ಕಟಕ: ಆರೋಗ್ಯದ ಕೊರತೆಯಿಂದ ಹಣಕಾಸಿನ ಸ್ಥಿತಿ ದುರ್ಬಲಗೊಳ್ಳುವ ಸಾಧ್ಯತೆಗಳು ಹೆಚ್ಚಾಗಿವೆ.
ಸಿಂಹ: ಸಂಬಂಧಿಕರ ನಡುವಿನ ಯಾವುದೇ ವಿವಾದ ಪರಿಹರಿಸಲು ಮಧ್ಯಸ್ಥಿಕೆ ವಹಿಸಲು ಹೋಗದಿರಿ.
ಕನ್ಯಾ: ಆದಾಯ ಹೆಚ್ಚಿಸಿ ಕೊಳ್ಳಲು ಪ್ರಯತ್ನಿಸಿದರೆ ಯಶಸ್ಸು ಸಿಗಲಿದೆ.
ತುಲಾ: ಉದ್ಯೋಗದಲ್ಲಿ ಲಾಭ ಸಿಗಲಿದೆ. ವಿದ್ಯಾರ್ಥಿಗಳಿಗೆ ಹಲವು ಗೊಂದಲ ಉಂಟಾಗಲಿದೆ.
ವೃಶ್ಚಿಕ: ಕೆಲಸದ ಸ್ಥಳದಲ್ಲಿ ಪ್ರತಿಯೊಂದನ್ನೂ ಸಮಾಧಾನಚಿತ್ತದಿಂದ ನಿಭಾಯಿಸಲು ಪ್ರಯತ್ನಿಸಿ.
ಧನುಸ್ಸು: ಸಂಗಾತಿ ಬಗ್ಗೆ ತಪ್ಪು ತಿಳುವಳಿಕೆ ಇದ್ದರೆ, ಅವರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ.
ಮಕರ: ಮಕ್ಕಳ ಕಡೆಯಿಂದ ಸಂತೋಷದಾಯಕ ಸುದ್ದಿ ಕೇಳುವಿರಿ ಮತ್ತು ಇಂದು ಒಳ್ಳೆಯ ದಿನ.
ಕುಂಭ: ಹಳೆಯ ಪರಿಚಯಸ್ಥರನ್ನು ಭೇಟಿ ಮಾಡುವಿರಿ. ಹಿರಿಯರ ಆಶೀರ್ವಾದ ಪಡೆಯಿರಿ.
ಮೀನ: ವಿದ್ಯಾರ್ಥಿಗಳಿಗೆ ಶಿಕ್ಷಣ ಕ್ಷೇತ್ರದಲ್ಲಿ ತೊಂದರೆ ಎದುರಾದರೂ ಸಹಪಾಠಿಗಳ ಬೆಂಬಲ ಸಿಗಲಿದೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-04-2025)
- ಜಾತಿ ಜನಗಣತಿ ವರದಿ ತಿರಸ್ಕರಿಸುವಂತೆ ಸಿಎಂಗೆ ಶೋಭಾ ಕರಂದ್ಲಾಜೆ ಒತ್ತಾಯ
- ಮಗಳ ಸಿನಿಮಾದಲ್ಲಿ ಶಿವಣ್ಣ ಫಿಜ್ಜಾ ಡೆಲಿವರಿ ಬಾಯ್
- ‘ಬೆಲೆ ಏರಿಕೆ’ ವಿರುದ್ಧ ಬೀದಿಗಿಳಿದ ಕಾಂಗ್ರೆಸ್, ಫ್ರೀಡಂಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ
- ವಿಧೇಯಕಗಳಿಗೆ ಸಹಿ ಹಾಕಲು ರಾಷ್ಟ್ರಪತಿಗಳಿಗೆ ಸುಪ್ರೀಂ ಗಡುವು, ತೀರ್ಪಿನ ಮರು ಪರಿಶೀಲನೆಗೆ ಕೇಂದ್ರ ಅರ್ಜಿ