ನಿತ್ಯ ನೀತಿ : ನಾವು ಏನನ್ನು ಕಳೆದುಕೊಂಡಿರುತ್ತೇವೋ ಅದಕ್ಕಿಂತ ಶ್ರೇಷ್ಠವಾದುದನ್ನೇ ಪಡೆಯುತ್ತೇವೆ. ಆದರೆ ಕಾಯುವ ತಾಳೆ ನಮಲ್ಲಿರಬೇಕಷ್ಟೇ…
ಪಂಚಾಂಗ : ಸೋಮವಾರ , 07-07-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ವರ್ಷ ಋತು / ಆಷಾಢ ಮಾಸ / ಶುಕ್ಲ ಪಕ್ಷ / ತಿಥಿ: ದ್ವಾದಶಿ / ನಕ್ಷತ್ರ: ಅನುರಾಧಾ / ಯೋಗ: ಶುಭ / ಕರಣ: ಭವ
ಸೂರ್ಯೋದಯ – ಬೆ.05.59
ಸೂರ್ಯಾಸ್ತ- 06.50
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ -1.30-3.00
ರಾಶಿಭವಿಷ್ಯ :
ಮೇಷ: ಸಂಗಾತಿಗೆ ಅನಾರೋಗ್ಯ ಸಮಸ್ಯೆ ಕಾಡಲಿದೆ.
ವೃಷಭ: ಹಿರಿಯ ವಿದ್ವಾಂಸರಿಗೆ ಗೌರವ ಸಿಗುತ್ತದೆ. ನಿರೀಕ್ಷಿತ ಮಟ್ಟಕ್ಕಿಂತ ಆದಾಯ ಹೆಚ್ಚಿರುತ್ತದೆ.
ಮಿಥುನ: ವಾಹನ ಖರೀದಿಸುವ ಸಾಧ್ಯತೆ ಇದೆ.
ಕಟಕ: ಆತ್ಮಗೌರವಕ್ಕೆ ಹೆಚ್ಚು ಬೆಲೆ ಕೊಡುವಿರಿ.
ಸಿಂಹ: ಯೋಗಾಭ್ಯಾಸದಿಂದ ಆರೋಗ್ಯ ಚೆನ್ನಾಗಿರುವುದು.
ಕನ್ಯಾ: ಮಕ್ಕಳಿಂದ ನೆಮ್ಮದಿ ಸಿಗಲಿದೆ.
ತುಲಾ: ಸೋದರನ ಆಗಮನ ದಿಂದ ಮನೆಯಲ್ಲಿ ಹೆಚ್ಚಿನ ಸಂಭ್ರಮ ಮೂಡಲಿದೆ.
ವೃಶ್ಚಿಕ: ಸೌಜನ್ಯದಿಂದ ನಡೆದು ಕೊಳ್ಳುವುದರಿಂದ ನೆರೆಹೊರೆ ಯವರು ನಿಮ್ಮ ಕಷ್ಟಗಳಿಗೆ ಸ್ಪಂದಿಸುವರು.
ಧನುಸ್ಸು: ಸ್ನೇಹಿತನ ಆರೋಗ್ಯದಲ್ಲಿ ಏರುಪೇರು.
ಮಕರ: ದೂರ ಪ್ರಯಾಣವನ್ನು ಸಾಧ್ಯವಾದಷ್ಟು ಮುಂದೂಡುವುದು ಉತ್ತಮ.
ಕುಂಭ: ನಿಮ್ಮ ಮೇಲಿದ್ದ ಆಪಾದನೆಗಳು ದೂರಾಗಿ ಮೇಲಧಿಕಾರಿಗಳ ಪ್ರಶಂಸೆಗೆ ಪಾತ್ರರಾಗುವಿರಿ.
ಮೀನ: ಕೆಲಸದಲ್ಲಿ ಲಾಭ ದೊರೆಯಲಿದೆ.
- ಮದುವೆಯಾಗದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ
- ಉದ್ಯಮಿಯನ್ನು ಕಟ್ಟಿ ಹಾಕಿ ಚಿನ್ನ,ಹಣ ಲೂಟಿ
- ಸಣ್ಣ ವ್ಯಾಪಾರಿಗಳಿಗೆ ಜಿಎಸ್ಟಿ ನೋಟಿಸ್ ಗೊಂದಲಕ್ಕೆ ಕೇಂದ್ರ ಸರ್ಕಾರವೇ ಹೊಣೆ : ಸಿಎಂ ಸ್ಪಷ್ಟನೆ
- ಉದ್ಧಟತನ ತೋರುವ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಡಿಕೆಶಿಗೆ ‘ಕೈ’ಕಮಾಂಡ್ ಸೂಚನೆ
- ಒಬ್ಬ ಮಹಿಳೆಯೊಂದಿಗೆ ಇಬ್ಬರು ಪುರುಷರ ಮದುವೆ : ಹಿಮಾಚಲದಲ್ಲಿ ಮರುಜೀವ ಪಡೆದ ಬಹುಪತಿತ್ವ