ನಿತ್ಯ ನೀತಿ : ಮಾತು ಸಂಬಂಧವನ್ನು ಕೂಡಿಸುವಂತೆ ಇರಬೇಕೇ ಹೊರತು ಸಂಬಂಧವನ್ನು ಹಾಳು ಮಾಡುವಂತೆ ಅಲ್ಲ.
ಪಂಚಾಂಗ : ಗುರುವಾರ , 10-04-2025
ವಿಶ್ವಾವಸು ನಾಮ ಸಂವತ್ಸರ / ಉತ್ತರಾಯಣ / ಸೌರ ವಸಂತ ಋತು / ಚೈತ್ರ ಮಾಸ / ಶುಕ್ಲ ಪಕ್ಷ / ತಿಥಿ: ತ್ರಯೋದಶಿ / ನಕ್ಷತ್ರ: ಪೂರ್ವಾಭಾದ್ರ / ಯೋಗ: ವೃದ್ಧಿ / ಕರಣ: ಕೌಲವ
ಸೂರ್ಯೋದಯ – ಬೆ.06.10
ಸೂರ್ಯಾಸ್ತ – 06.32
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30
ರಾಶಿಭವಿಷ್ಯ :
ಮೇಷ: ಕಾರ್ಯ ಸಾಮರ್ಥ್ಯವನ್ನು ಅರ್ಥಮಾಡಿ ಕೊಂಡು ಆದಾಯ ಹೆಚ್ಚಿಸುವ ಕೆಲಸ ಮಾಡಿ.
ವೃಷಭ: ಅಪರೂಪದ ಅತಿಥಿ ಆಗಮನದಿಂದ ಮನಸ್ಸಿಗೆ ಸಂತೋಷವಾಗಲಿದೆ.
ಮಿಥುನ: ವಸಾ್ತ್ರಭರಣ ಖರೀದಿಸುವ ಸಾಧ್ಯತೆ ಇದೆ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ.
ಕಟಕ: ಕಷ್ಟದ ಕೆಲಸವನ್ನು ಇಷ್ಟದಿಂದ ಮಾಡಿ. ಮನಸ್ಸು ಸಮಾಧಾನದಿಂದಿರುತ್ತದೆ.
ಸಿಂಹ: ವ್ಯವಹಾರದಲ್ಲಿ ಶತ್ರು ಗಳಿಂದ ತೊಂದರೆ. ಅವಿವಾಹಿತರಿಗೆ ವಿವಾಹ ನಿಶ್ಚಯ.
ಕನ್ಯಾ: ಷೇರು ಮಾರುಕಟ್ಟೆ ಯಲ್ಲಿ ಹಣ ಹೂಡಿಕೆ ಮಾಡು ವವರು ಎಚ್ಚರಿಕೆಯಿಂದಿರಿ.
ತುಲಾ: ನಂಬಿದ ಜನರಿಂದ ಮೋಸ ಹೋಗುವ ಸಾಧ್ಯತೆಗಳು ಹೆಚ್ಚಾಗಿವೆ. ಎಚ್ಚರಿಕೆಯಿಂದಿರಿ.
ವೃಶ್ಚಿಕ: ವ್ಯಾಪಾರದಲ್ಲಿ ಶತ್ರುಗಳ ಕಾಟ. ನಿವೇಶನ ಖರೀದಿಗೆ ನಿರ್ಧಾರ ಮಾಡುವಿರಿ.
ಧನುಸ್ಸು: ಕೌಟುಂಬಿಕ ಕಲಹ ಬೀದಿಗೆ ಬರುವ ಸಾಧ್ಯತೆ ಇದೆ. ಮಾತಿಗಿಂತ ವೌನವಾಗಿರಿ.
ಮಕರ: ಯೋಗ ಧ್ಯಾನ ಮಾಡುವುದರಿಂದ ಹೆಚ್ಚು ಪ್ರಯೋಜನಕಾರಿಯಾಗಿದೆ.
ಕುಂಭ: ಜವಾಬ್ದಾರಿ ಸ್ವೀಕರಿಸುವ ಮೊದಲು ಅದನ್ನು ನಿಭಾಯಿಸುವ ಬಗ್ಗೆ ಯೋಚಿಸಿ.
ಮೀನ: ವಿವಾಹಿತ ದಂಪತಿ ಸ್ಮರಣೀಯ ಕ್ಷಣ ಗಳನ್ನು ಕಳೆಯಲು ಸಣ್ಣ ಪ್ರವಾಸಕ್ಕೆ ಹೋಗಬಹುದು.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(10-09-2025)
- BIG BREAKING : ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಆಯ್ಕೆ
- ಪ್ರವಾಹ ಪೀಡಿತ ಹಿಮಾಚಲಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ, 1,500 ಕೋಟಿ ರೂ. ನೆರವು ಘೋಷಣೆ
- ಅಮೆರಿಕದ ಮೇಲೆ ದಾಳಿ ನಡೆಸಬಲ್ಲ ರಾಕೆಟ್ ಸಿದ್ಧಪಡಿಸಿದ ಕಿಮ್
- 9 ಮಂದಿ ಡ್ರಗ್ಸ್ ಪೆಡ್ಲರ್ಗಳ ಬಂಧನ : 1.5 ಕೋಟಿ ಮೌಲ್ಯದ ಮಾದಕವಸ್ತು ವಶ