ನಿತ್ಯ ನೀತಿ : ದೀಪ ಆರಿತೆಂದು ಹಣತೆ ಒಡೆಯಬಾರದು. ಹೂವು ಬಾಡಿತೆಂದು ಗಿಡ ಕೀಳಬಾರದು. ಏಕೆಂದರೆ ದೀಪ ಮತ್ತು ಹೂವು ಇವೆರಡೂ ಪ್ರಕೃತಿಯ ಕೈಗೊಂಬೆಯಾಗಿರುತ್ತವೆ.
ಪಂಚಾಂಗ : ಮಂಗಳವಾರ, 10-06-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ಗ್ರೀಷ ಋತು / ಜ್ಯೇಷ್ಠ ಮಾಸ / ಶುಕ್ಲ ಪಕ್ಷ /ತಿಥಿ: ಚತುರ್ದಶಿ / ನಕ್ಷತ್ರ: ಅನುರಾಧಾ / ಯೋಗ: ಸಿದ್ಧ / ಕರಣ: ವಿಷ್ಠಿ
ಸೂರ್ಯೋದಯ – ಬೆ.05.53
ಸೂರ್ಯಾಸ್ತ – 06.45
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30
ರಾಶಿಭವಿಷ್ಯ :
ಮೇಷ: ಅತಿಯಾದ ಆತ್ಮವಿಶ್ವಾಸದಿಂದ ನಷ್ಟ ಉಂಟಾಗಬಹುದು. ಎಚ್ಚರಿಕೆಯಿಂದಿರಿ.
ವೃಷಭ: ಮಕ್ಕಳಿಂದ ಸಂತೋಷ ಉಂಟಾಗುವುದು.
ಮಿಥುನ: ಹೃದಯ ಸಂಬಂಧಿ ರೋಗ ಕಾಡಲಿದೆ.
ಕಟಕ: ಸ್ವಯಂಕೃತ ಅಪರಾಧಗಳಿಂದ ತೊಂದರೆ ಯಲ್ಲಿ ಸಿಲುಕಿಕೊಳ್ಳುವ ಸಾಧ್ಯತೆಗಳಿವೆ.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ಹಣಕಾಸಿನ ತೊಂದರೆ ಎದುರಾಗಲಿದೆ.
ತುಲಾ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳುವಿರಿ.
ವೃಶ್ಚಿಕ: ಅಧಿಕ ತಿರುಗಾಟ.
ಧನುಸ್ಸು: ಮನೆಯಲ್ಲಿ ಸಂತಸದ ವಾತಾವರಣ ಇರಲಿದೆ.
ಮಕರ: ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದಿರಿ.
ಕುಂಭ: ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಹೆಚ್ಚಲಿದೆ.
ಮೀನ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
- ಅಕ್ಕ ಮತ್ತು ತಮ್ಮನನ್ನು ಕೊಂದು ಸುಟ್ಟು ಹಾಕಿದ ಯುವಕ
- ‘ಆಪರೇಷನ್ ಅಖಾಲ್’ ಮೂಲಕ ಮೂವರು ಉಗ್ರರನ್ನು ಹೊಸಕಿಹಾಕಿದ ಸೇನೆ
- ಪತ್ನಿಯೊಂದಿಗೆ ಮಾತನಾಡಿದ ವ್ಯಕ್ತಿಯನ್ನು ಇರಿದುಕೊಂದ ಲಿವ್ ಇನ್ ಪಾರ್ಟನರ್
- ಆ.10 ರಂದು ನಮ್ಮ ಮೆಟ್ರೋದ ಹಳದಿ ಮಾರ್ಗ ಉದ್ಘಾಟಿಸಿ 3ನೇ ಹಂತಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಪ್ರಧಾನಿ ಮೋದಿ
- ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ನೇಣಿಗೆ ಶರಣು