ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-08-2024)

ನಿತ್ಯ ನೀತಿ : ಪೆಟ್ಟು ತಿಂದ ಕಲ್ಲು ಮೂರ್ತಿಯಾಯಿತು. ಆದರೆ, ಪೆಟ್ಟು ಕೊಟ್ಟ ಸುತ್ತಿಗೆ ಸುತ್ತಿಗೆಯಾಗೇ ಉಳಿಯಿತು. ನೋವು ಕೊಡುವವರು ಹಾಗೆಯೇ ಉಳಿಯುತ್ತಾರೆ. ನೋವನ್ನುಂಡವರು ಜ್ಞಾನಿಗಳಾಗುತ್ತಾರೆ. ಪಂಚಾಂಗ : ಭಾನುವಾರ , 11-08-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಶ್ರಾವಣ ಮಾಸ / ಶುಕ್ಲ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಸ್ವಾತಿ / ಯೋಗ: ಶುಭ / ಕರಣ: ಗರಜೆಸೂರ್ಯೋದಯ – ಬೆ.06.07ಸೂರ್ಯಾಸ್ತ – 06.43ರಾಹುಕಾಲ – 4.30-6.00ಯಮಗಂಡ ಕಾಲ … Continue reading ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-08-2024)