Friday, September 20, 2024
Homeಇದೀಗ ಬಂದ ಸುದ್ದಿಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-09-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-09-2024)

ನಿತ್ಯ ನೀತಿ : ದುಡ್ಡಿದ್ದರೆ ಜಗತ್ತಿನಲ್ಲಿ ಎಲ್ಲಿ ಬೇಕಾದರೂ ಜಾಗ ತಗೋಬಹುದು. ಆದರೆ, ಸಶಾನದಲ್ಲಿ ಜೀವ ಬಿಟ್ಟಾಗ ಜಾಗ ತಗೋಬೇಕು. ಇದು ಆ ಸೃಷ್ಟಿಕರ್ತನ ನಿಯಮ.

ಪಂಚಾಂಗ : ಬುಧವಾರ, 11-09-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಭಾದ್ರಪದ ಮಾಸ / ಶುಕ್ಲ ಪಕ್ಷ /ತಿಥಿ: ಅಷ್ಟಮಿ / ನಕ್ಷತ್ರ: ಜ್ಯೇಷ್ಠಾ / ಯೋಗ: ಪ್ರೀತಿ / ಕರಣ: ವಿಷ್ಠಿ

ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.23
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00

ರಾಶಿಭವಿಷ್ಯ :
ಮೇಷ
: ಅನಗತ್ಯ ವಿಷಯಗಳ ಬಗ್ಗೆ ಚರ್ಚೆ ನಡೆಸು ವುದು ಬೇಡ. ದಾನ-ಧರ್ಮಗಳಲ್ಲಿ ಆಸಕ್ತಿ ತೋರುವಿರಿ.
ವೃಷಭ: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಒಳಿತು.
ಮಿಥುನ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳುವುದು ಸೂಕ್ತ.

ಕಟಕ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ನೀವು ಕಂಡ ಕನಸು ಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.

ತುಲಾ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ವೃಶ್ಚಿಕ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಧನುಸ್ಸು: ಬ್ಯಾಂಕ್‌ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದಿರಿ.

ಮಕರ: ಹಿರಿಯರ ಆಶೀರ್ವಾದ ಸದಾ ಕಾಲ ನಿಮ್ಮೊಂದಿಗಿರುತ್ತದೆ. ಉದ್ಯೋಗದಲ್ಲಿ ಲಾಭ ಸಿಗಲಿದೆ.
ಕುಂಭ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಮೀನ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.

RELATED ARTICLES

Latest News