ನಿತ್ಯ ನೀತಿ : ಈ ಪ್ರಪಂಚದಲ್ಲಿ ಯಾವುದು ಒಡೆದರೂ ಅದು ಶಬ್ಧ ಮಾಡುತ್ತದೆ. ಆದರೆ ಒಂದು ಮನಸ್ಸು ಒಡೆದಾಗ ಮಾತ್ರ ಅದು ವೌನವಾಗಿ ಉಳಿದುಬಿಡುತ್ತದೆ.
ಪಂಚಾಂಗ : ಗುರುವಾರ, 11-09-2025
ವಿಶ್ವಾವಸುನಾಮ ಸಂವತ್ಸರ / ಅಯನ:ದಕ್ಷಿಣಾಯನ / ಋತು:ಸೌರ ಶರದ / ಮಾಸ: ಭಾದ್ರಪದ / ಪಕ್ಷ:ಕೃಷ್ಣ / ತಿಥಿ: ಚತುರ್ಥಿ / ನಕ್ಷತ್ರ: ಅಶ್ವಿನಿ / ಯೋಗ: ಧ್ರುವ / ಕರಣ: ಕೌಲವ
ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.24
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30
ರಾಶಿಭವಿಷ್ಯ :
ಮೇಷ: ಉಲ್ಲಾಸದಿಂದ ಮೈಮರೆಯದಿರಿ. ನಿಮ್ಮನ್ನು ಅತಿಯಾಗಿ ಪ್ರೀತಿಸುವವರೇ ದ್ವೇಷಿಸುವರು.
ವೃಷಭ: ಹಣ ಬಂದರೂ ಉಳಿಯುವುದಿಲ್ಲ. ಚಂಚಲ ಸ್ವಭಾವವನ್ನು ನಿಯಂತ್ರಿಸಿಕೊಳ್ಳಿ.
ಮಿಥುನ: ರ್ಕಿ್ ತೆಗೆದುಕೊಂಡು ಕೆಲಸ ಮಾಡುವ ಪ್ರವೃತ್ತಿಯನ್ನು ನಿಯಂತ್ರಿಸಿ.
ಕಟಕ: ಅಧ್ಯಯನದ ಅಭ್ಯಾಸ ಮಾಡುವಾಗ ಕೆಲವು ಸವಾಲುಗಳನ್ನು ಎದುರಿಸಬೇಕಾಗಬಹುದು.
ಸಿಂಹ: ಅತಿಯಾದ ಒಳ್ಳೆಯತನ, ಬೇಜವಾಬ್ದಾರಿತನದಿಂದಾಗಿ ಸಂಕಷ್ಟಕ್ಕೆ ಸಿಲುಕುವಿರಿ.
ಕನ್ಯಾ: ವಿವಿಧ ಮೂಲಗಳಿಂದ ಧನಲಾಭ. ವೈರಿಗಳಿಂದ ದೂರವಿರುವುದು ಒಳಿತು.
ತುಲಾ: ಕೆಲಸದ ಸ್ಥಳದಲ್ಲಿ ಪ್ರಾಬಲ್ಯ ಸ್ಥಾಪಿಸುವಿರಿ. ಮಕ್ಕಳ ಭವಿಷ್ಯದ ಬಗ್ಗೆ ಹೆಚ್ಚು ಚಿಂತಿತರಾಗುವಿರಿ.
ವೃಶ್ಚಿಕ: ನೆರೆಹೊರೆಯವರೊಂದಿಗೆ ಯಾವುದೇ ಕಾರಣಕ್ಕೂ ಮನಸ್ತಾಪ ಮಾಡಿಕೊಳ್ಳದಿರಿ.
ಧನುಸ್ಸು: ಸ್ತ್ರೀಯರು ಹೆಚ್ಚು ತಾಳ್ಮೆಯಿಂದ ಇರುವುದು ಕ್ಷೇಮಕರ. ಮಗನಿಂದ ಶುಭವಾರ್ತೆ ಕೇಳುವಿರಿ.
ಮಕರ: ಬರುವ ಅವಕಾಶಗಳನ್ನು ಸದುಪ ಯೋಗಪಡಿಸಿಕೊಳ್ಳಿ. ಸುಖ ಭೋಜನ ಮಾಡುವಿರಿ.
ಕುಂಭ: ಕೆಲಸಕ್ಕೆ ಸಂಬಂ ಸಿದ ವಿಷಯಗಳಲ್ಲಿ ಕ್ರಮೇಣ ಪ್ರಗತಿ ಕಂಡುಕೊಳ್ಳುವಿರಿ.
ಮೀನ: ಪರಿಶ್ರಮಕ್ಕೆ ತಕ್ಕ ಫಲ ಲಭಿಸುವುದು. ಕಾರ್ಯಸಾಧನೆಗಾಗಿ ತಿರುಗಾಟ.