ನಿತ್ಯ ನೀತಿ :ಜೀವನವು ಸೈಕಲ್ ಸವಾರಿ ಮಾಡಿದಂತೆ. ನಮ ಸಮತೋಲನವನ್ನು ಕಾಯ್ದುಕೊಳ್ಳಲು ನಾವು ಚಲಿಸುತ್ತಲೇ ಇರಬೇಕು.
ಪಂಚಾಂಗ : ಮಂಗಳವಾರ, 12-08-2025
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ವರ್ಷ ಋತು / ಶ್ರಾವಣ ಮಾಸ / ಕೃಷ್ಣ ಪಕ್ಷ / ತಿಥಿ: ತೃತೀಯಾ / ನಕ್ಷತ್ರ: ಪೂರ್ವಾಭಾದ್ರ / ಯೋಗ: ಸುಕರ್ಮ / ಕರಣ: ಭವ
ಸೂರ್ಯೋದಯ – ಬೆ.06.07
ಸೂರ್ಯಾಸ್ತ – 06.42
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30
ರಾಶಿಭವಿಷ್ಯ :
ಮೇಷ: ದೇಹದಲ್ಲಿ ರಕ್ತದ ಒತ್ತಡ ಅಥವಾ ಮೂತ್ರ ಸಂಬಂ ಕಾಯಿಲೆಗಳ ಬಗ್ಗೆ ಜಾಗ್ರತೆ ವಹಿಸಿ.
ವೃಷಭ: ವಿಜ್ಞಾನ ವಿಷಯದ ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿ ಹೆಚ್ಚಾಗಲಿದೆ.
ಮಿಥುನ: ಕೆಲಸದ ಸ್ಥಳದಲ್ಲಿ ಶ್ರಮ ಪಡುವ ಮನೋಭಾವ ಬೆಳೆಸಿಕೊಳ್ಳುವುದು ಒಳ್ಳೆಯದು.
ಕಟಕ: ಅಣ್ಣ-ತಮ್ಮಂದಿರ ಒಳಜಗಳದಿಂದ ಮುಖ್ಯವಾದ ಕಾರ್ಯಕ್ರಮವೊಂದಕ್ಕೆ ತಡೆಯಾಗಲಿದೆ.
ಸಿಂಹ: ನಂಬಿದವರಿಂದಲೇ ಮೋಸ ಹೋಗುವ ಸಾಧ್ಯತೆ ಯಿದೆ. ಎಚ್ಚರಿಕೆಯಿಂದಿರಿ.
ಕನ್ಯಾ: ನಿಸ್ವಾರ್ಥ ಮನೋಭಾವದಿಂದ ಮಾಡಿದ ಕೆಲಸಗಳು ಫಲ ನೀಡಲಿವೆ.
ತುಲಾ: ವಿಶ್ರಾಂತಿಯಿಲ್ಲದೆ ದುಡಿಯುವ ನಿಮಗೆ ಜನರ ದೃಷಿಯಿಂದಾಗಿ ಸ್ವಲ್ಪ ಮಟ್ಟಿನ ಅನಾರೋಗ್ಯ ಕಾಡಲಿದೆ.
ವೃಶ್ಚಿಕ: ಸಂಸ್ಥೆಯ ಆದಾಯ ಹೆಚ್ಚಿಸಿಕೊಳ್ಳಲು ಕಾರ್ಯ ಕ್ರಮಗಳನ್ನು ರೂಪಿಸುವಿರಿ.
ಧನುಸ್ಸು: ಕೆಲಸದ ವಿಚಾರದಲ್ಲಿ ಹಿರಿಯರ ಮಾತಿನಂತೆ ನಡೆದುಕೊಳ್ಳುವುದು ಒಳಿತು.
ಮಕರ: ಕೌಟುಂಬಿಕ ವಿಚಾರದಲ್ಲಿ ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳಲು ಹಿಂಜರಿಕೆ ಬೇಡ.
ಕುಂಭ: ರಿಯಲ್ ಎಸ್ಟೇಟ್ ವ್ಯವಹಾರ ಮಾಡುವವರಿಗೆ ಶತ್ರುಗಳಿಂದ ತೊಂದರೆ.
ಮೀನ: ಕಾಗದದ ಆಮದು ಹಾಗೂ ಉದ್ಯಮದಾರರಿಗೆ ಉತ್ತಮ ಆದಾಯವಿರುವುದು.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-08-2025)
- ರಕ್ತದ ಕ್ಯಾನ್ಸರ್ ರೋಗಿಗಳಿಗೆ ಆಶಾಕಿರಣವಾದ “ಕಾರ್ ಟಿ-ಸೆಲ್ ಥೆರಪಿ”: ಕಿರಣ್ ಮಂಜುಂದಾರ್ ಶಾ
- ಕೆ.ಎನ್.ರಾಜಣ್ಣ ತಲೆದಂಡ : ಸಚಿವ ಸ್ಥಾನದ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು
- ಸಚಿವ ಶಿವರಾಜ್ ತಂಗಡಗಿ ವಿರುದ್ಧ ಸ್ಪೀಕರ್ ಖಾದರ್ ಗರಂ
- ಸ್ಮಾರ್ಟ್ ಮೀಟರ್ ಅವ್ಯವಹಾರ : ಮೇಲ್ಮನೆಯಲ್ಲಿ ಗದ್ದಲ-ಕೋಲಾಹಲ