ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-09-2024)

ನಿತ್ಯ ನೀತಿ : ಮನಸ್ಸೊಂದಿದ್ದರೆ ಮಾರ್ಗವಿದೆ. ನಗುವೊಂದಿದ್ದರೆ ಸ್ವರ್ಗವಿದೆ. ನಂಬಿಕೆಯೊಂದಿದ್ದರೆ ಜೀವನವಿದೆ. ನಿಷ್ಕಲಶವಾದ ಭಕ್ತಿಯೊಂದಿದ್ದರೆ ಎಂತಹ ಸಂದರ್ಭದಲ್ಲೂ ಭಗವಂತನ ಅನುಗ್ರಹ ಜತೆಗಿರುತ್ತದೆ. ಪಂಚಾಂಗ : ಭಾನುವಾರ , 15-09-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಭಾದ್ರಪದ ಮಾಸ / ಶುಕ್ಲ ಪಕ್ಷ / ತಿಥಿ: ದ್ವಾದಶಿ / ನಕ್ಷತ್ರ: ಶ್ರವಣ / ಯೋಗ: ಅತಿಗಂಡ / ಕರಣ: ಭವ ಸೂರ್ಯೋದಯ – ಬೆ.06.09ಸೂರ್ಯಾಸ್ತ – 06.21ರಾಹುಕಾಲ – 4.30-6.00ಯಮಗಂಡ ಕಾಲ – 12.00-1.30ಗುಳಿಕ … Continue reading ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-09-2024)