ನಿತ್ಯ ನೀತಿ : ಅವಿಶ್ರಾಂತ, ನಿಷ್ಕಾಮ ಕರ್ಮಯೋಗಿಗಳಾದ ಸೈನಿಕರ ತ್ಯಾಗ, ಬಲಿದಾನವು ನಮ್ಮ ನೆಮ್ಮದಿಗೆ ಕಾರಣವಾಗಿದೆ. ಅವರನ್ನು ನಮ್ಮ ಹೃನ್ಮನಗಳಲ್ಲಿ ಸದಾ ಸ್ಮರಿಸಬೇಕು.
ಪಂಚಾಂಗ : ಗುರುವಾರ, 16-10-2025
ವಿಶ್ವಾವಸುನಾಮ ಸಂವತ್ಸರ / ಅಯನ:ದಕ್ಷಿಣಾಯನ / ಋತು:ಸೌರ ಶರದ / ಮಾಸ: ಆಶ್ವಯುಜ / ಪಕ್ಷ:ಕೃಷ್ಣ / ತಿಥಿ: ದಶಮಿ / ನಕ್ಷತ್ರ: ಆಶ್ಲೇಷಾ / ಯೋಗ: ಶುಭ / ಕರಣ: ಬವ
ಸೂರ್ಯೋದಯ – ಬೆ.06.10
ಸೂರ್ಯಾಸ್ತ – 06.00
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30
ರಾಶಿಭವಿಷ್ಯ :
ಮೇಷ: ಕೆಲವು ದಾಖಲೆಗಳ ಹುಡುಕಾಟದಲ್ಲೇ ಹೆಚ್ಚು ಸಮಯ ಕಳೆಯುವುದರಿಂದ ಸಮಯ ವ್ಯರ್ಥವಾಗಲಿದೆ.
ವೃಷಭ: ಆಹಾರ ವ್ಯತ್ಯಾಸ ದಿಂದ ಪಿತ್ತ ಸಂಬಂ ಅನಾರೋಗ್ಯ ಕಾಡಬಹುದು.
ಮಿಥುನ: ಕಾನೂನು ವ್ಯವಹಾರಗಳು ಶೀಘ್ರವಾಗಿ ಇತ್ಯರ್ಥವಾಗಲಿವೆ. ದೂರ ಪ್ರಯಾಣ ಮಾಡುವಿರಿ.
ಕಟಕ: ಯಾವುದೇ ಪರಿಸ್ಥಿತಿಯಲ್ಲೂ ಅವಸರದ ತೀರ್ಮಾನ ಕೈಗೊಳ್ಳುವುದು ಸೂಕ್ತವಲ್ಲ.
ಸಿಂಹ:ಸಣ್ಣಪುಟ್ಟ ವಿಷಯಗಳಿಗೂ ಹೆಚ್ಚಿನ ಮಹತ್ವ ಕೊಡುವಿರಿ. ಮಕ್ಕಳಿಂದ ಸಂತಸ ಸಿಗಲಿದೆ.
ಕನ್ಯಾ: ಹೊಸ ವ್ಯವಹಾರ ವನ್ನು ಪ್ರಾರಂಭಿಸಿದ್ದರೆ, ಪ್ರಚಾರ ಮಾಡುವ ಬಗ್ಗೆ ಹೆಚ್ಚು ಗಮನ ಹರಿಸಿ.
ತುಲಾ: ಬೇರೆಯವರು ನಿಮ್ಮೊಂದಿಗೆ ಗೆಳೆತನ ಬೆಳೆಸಲು ಬಯಸುತ್ತಾರೆ.
ವೃಶ್ಚಿಕ: ವಿದ್ಯಾರ್ಥಿಗಳಿಗೆ ಪಠ್ಯದ ವಿಚಾರಕ್ಕಿಂತ ಪಠ್ಯೇತರ ವಿಚಾರದಲ್ಲಿ ಆಸಕ್ತಿ ಮೂಡಲಿದೆ.
ಧನುಸ್ಸು: ಮನೆ ನಿರ್ಮಾಣ ಕೆಲಸದಲ್ಲಿರುವ ಅಡೆತಡೆಗಳು ಸಹೋದರರು, ಬಂಧುಗಳು ನೀಡುವ ಸಲಹೆ-ಸೂಚನೆಗಳಿಂದ ದೂರವಾಗಲಿವೆ.
ಮಕರ: ಸ್ವ ಉದ್ಯೋಗಿ ಗಳಿಗೆ ಉತ್ತಮ ಅವಕಾಶಗಳು ಲಭ್ಯವಾಗಲಿವೆ.
ಕುಂಭ: ಉನ್ನತ ಅ ಕಾರಿಗಳಿಗೆ ಹೊರ ರಾಜ್ಯಗಳಿಗೆ ವರ್ಗಾವಣೆಯಾಗುವ ಸಾಧ್ಯತೆಗಳಿವೆ.
ಮೀನ: ಕೆಲಸಗಳು ನಿಧಾನಗತಿಯಲ್ಲಿ ಸಾಗಲಿವೆ. ಮನದಲ್ಲಿರುವ ದುಗುಡ ನಿವಾರಿಸಿಕೊಳ್ಳಲು ಯತ್ನಿಸುವಿರಿ.