ನಿತ್ಯ ನೀತಿ : ಪ್ರತಿಯೊಂದು ಕಠಿಣ ಕೆಲಸವೂ ಸಮಯ ಕಳೆದಂತೆ ಸುಲಭದ ಕೆಲಸವಾಗಿ ಬದಲಾಗುತ್ತವೆ. ತಾಳೆ ಇರಲಿ.
ಪಂಚಾಂಗ : ಭಾನುವಾರ, 17-08-2025
ವಿಶ್ವಾವಸು ಸಂವತ್ಸರ / ಆಯನ: ದಕ್ಷಿಣಾಯಣ / ಋತು: ಸೌರವರ್ಷ / ಮಾಸ:ಶ್ರಾವಣ / ಪಕ್ಷ:ಕೃಷ್ಣ / ತಿಥಿ: ಅಷ್ಟಮಿ / ನಕ್ಷತ್ರ: ಕೃತ್ತಿಕಾ / ಯೋಗ: ವೃದ್ಧಿ / ಕರಣ: ಬಾಲವ
ಸೂರ್ಯೋದಯ – ಬೆ.06.08
ಸೂರ್ಯಾಸ್ತ – 06.40
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30
ರಾಶಿಭವಿಷ್ಯ :
ಮೇಷ: ಸಮಯವನ್ನು ಸರಿಯಾಗಿ ಬಳಸಿಕೊಳ್ಳಿ.
ವೃಷಭ: ಹಲವು ದಿನಗಳಿಂದ ಬಾಕಿ ಉಳಿದಿದ್ದ ಕೆಲಸಗಳು ಅನಾಯಾಸವಾಗಿ ಮುಗಿಯಲಿವೆ.
ಮಿಥುನ: ಖರ್ಚು ಸ್ವಲ್ಪ ಹೆಚ್ಚಾಗಬಹುದು.
ಕಟಕ: ಸಹೋದರರು, ಬಂಧುಗಳು ನೀಡುವ ಸಲಹೆಗಳಿಂದ ಸಮಸ್ಯೆಗಳು ದೂರವಾಗಲಿವೆ.
ಸಿಂಹ: ಅತ್ತೆ ಕಡೆಯಿಂದ ಮಾನಸಿಕ ಒತ್ತಡ, ಕಿರುಕುಳ ಎದುರಿಸಬೇಕಾಗಬಹುದು.
ಕನ್ಯಾ: ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಉತ್ತಮ ಅವಕಾಶಗಳು ದೊರೆಯಲಿವೆ.
ತುಲಾ: ವ್ಯಾಪಾರದಲ್ಲಿ ಲಾಭ.
ವೃಶ್ಚಿಕ: ಉದ್ಯೋಗದಲ್ಲಿ ಒತ್ತಡ ಕಡಿಮೆಯಾಗಲಿದೆ.
ಧನುಸ್ಸು: ಹೊಸ ಹೊಸ ಅವಕಾಶಗಳು ಒದಗಿ ಬರಲಿವೆ.
ಮಕರ: ಕೆಲಸದ ಸ್ಥಳದಲ್ಲಿ ಹಿರಿಯ ಸಹೋದ್ಯೋಗಿ ಗಳಿಂದ ಸಹಾಯ-ಸಹಕಾರ ಸಿಗಲಿದೆ.
ಕುಂಭ: ಯಾರದ್ದೋ ಮಾತು ಕೇಳಿ ನಿಮ್ಮ ಅಮೂಲ್ಯ ಸಮಯ ಹಾಳುಮಾಡಿಕೊಳ್ಳದಿರಿ.
ಮೀನ: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವುದಕ್ಕಿಂತ ಹಿರಿಯರ ಸಲಹೆ ಪಡೆಯಿರಿ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (17-08-2025)
- “ಸಿದ್ದರಾಮಯ್ಯನವರೇ, ಗುಲಾಮಿ ಸಂಸ್ಕೃತಿಯ ಕಾಂಗ್ರೆಸ್ ನೆರಳಿನಲ್ಲಿ ನಿಂತು RSS ಕುರಿತು ಮಾತನಾಡುವ ಅರ್ಹತೆ ನಿಮಗಿಲ್ಲ”
- ವಿಶ್ವದ ಅತ್ಯಂತ ದುಬಾರಿ ನಿಸಾರ್ ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಜೋಡಿಸುವಲ್ಲಿ ಇಸ್ರೋ -ನಾಸಾ ಯಶಸ್ವಿ
- ಭಾರತ- ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ : ಮತೊಮ್ಮೆ ಕನವರಿಸಿದ ಟ್ರಂಪ್
- ಶ್ರೀ ಕ್ಷೇತ್ರದ ಕುರಿತು ಅಪಪ್ರಚಾರ ಖಂಡಿಸಿ ಬಿಜೆಪಿಯಿಂದ ‘ಧರ್ಮಸ್ಥಳ ಚಲೋ’ ಅಭಿಯಾನ