ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-07-2024)

ನಿತ್ಯ ನೀತಿ : ಮನುಷ್ಯ ಅನುಕೂಲಗಳು ಹೆಚ್ಚಿದಂತೆಲ್ಲ ಸೋಮಾರಿಯಾಗುತ್ತಾನೆ. ಅವಕಾಶಗಳು ಹೆಚ್ಚಿದಂತೆಲ್ಲ ಅವಿಧೇಯನಾಗುತ್ತಾನೆ. ಆದಾಯ ಹೆಚ್ಚಿದಂತೆಲ್ಲ ಅಹಂಕಾರಿಯಾಗುತ್ತಾನೆ. ಅಧಿಕಾರ ಹೆಚಿದಂತೆಲ್ಲ ಅಲ್ಪನಾಗುತ್ತಾ ಹೋಗುತ್ತಾನೆ. ಇವೆಲ್ಲವನ್ನೂ ಮೀರಿ ನಡೆದವನು ಮಾತ್ರ ವಿಶೇಷನಾಗುತ್ತಾನೆ. ಪಂಚಾಂಗ : ಗುರುವಾರ , 18-07-2024ಕ್ರೋನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಆಷಾಢ ಮಾಸ / ಶುಕ್ಲ ಪಕ್ಷ / ತಿಥಿ: ದ್ವಾದಶಿ / ನಕ್ಷತ್ರ: ಜ್ಯೇಷ್ಠಾ / ಯೋಗ: ಶುಕ್ಲ / ಕರಣ: ಭವ ಸೂರ್ಯೋದಯ – ಬೆ.06.02ಸೂರ್ಯಾಸ್ತ – … Continue reading ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-07-2024)