ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-08-2024)

ನಿತ್ಯ ನೀತಿ : ಎಲ್ಲರೂ ಜಗತ್ತು ಬದಲಾಗಿದೆ ಎನ್ನುತ್ತಾರೆ. ಆದರೆ, ಮೆಣಸಿನ ಕಾರ ಬದಲಾಗಿಲ್ಲ. ಮಾವಿನ ಹಣ್ಣಿನ ಸಿಹಿ ಬದಲಾಗಿಲ್ಲ. ಎಲೆಗಳ ಬಣ್ಣ ಬದಲಾಗಿಲ್ಲ. ಬದಲಾಗಿದ್ದು ಮನುಷ್ಯನ ಮಾನವೀಯತೆ… ಪಂಚಾಂಗ : ಸೋಮವಾರ , 19-08-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಶ್ರಾವಣ ಮಾಸ / ಶುಕ್ಲ ಪಕ್ಷ / ತಿಥಿ: ಹುಣ್ಣಿಮೆ / ನಕ್ಷತ್ರ: ಶ್ರವಣ / ಯೋಗ: ಶೋಭನ / ಕರಣ: ವಿಷ್ಠಿ ಸೂರ್ಯೋದಯ – ಬೆ.06.08ಸೂರ್ಯಾಸ್ತ -06.38ರಾಹುಕಾಲ – … Continue reading ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-08-2024)