ನಿತ್ಯ ನೀತಿ : ಅಂತರಂಗ ಶುದ್ಧವಿಲ್ಲದ ಮೇಲೆ ಅದೆಷ್ಟು ಗುಡಿ ಸುತ್ತಿದರೇನು ಲ..!
ಪಂಚಾಂಗ : ಶುಕ್ರವಾರ, 21-02-2025
ಕ್ರೋ ನಾಮ ಸಂವತ್ಸರ / ಉತ್ತರಾಯಣ / ಸೌರ ಶಿಶಿರ ಋತು / ಮಾಘ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಅನುರಾಧಾ / ಯೋಗ: ವ್ಯಾಘಾತ / ಕರಣ: ತೈತಿಲ
ಸೂರ್ಯೋದಯ – ಬೆ.06.40
ಸೂರ್ಯಾಸ್ತ – 06.27
ರಾಹುಕಾಲ – 10.30-12.00
ಯಮಗಂಡ ಕಾಲ – 3.00-4.30
ಗುಳಿಕ ಕಾಲ – 7.30-9.00
ರಾಶಿಭವಿಷ್ಯ :
ಮೇಷ: ವೃತ್ತಿ ಜೀವನದಲ್ಲಿಆಸ್ತಿ ವಿಚಾರದಲ್ಲಿ ಕಲಹ. ಸಹೋದರತ್ವ ದಲ್ಲಿ ದ್ವೇಷ ಉಂಟಾಗಲಿದೆ.
ವೃಷಭ: ಉತ್ತಮ ಪ್ರಗತಿ ಸಾ ಸುವಿರಿ. ಆರೋಗ್ಯದ ಕಡೆ ಗಮನ ಹರಿಸಿ.
ಮಿಥುನ: ಉದ್ಯೋಗದಲ್ಲಿ ಹೆಚ್ಚು ಒತ್ತಡ. ಆರ್ಥಿಕ ಪರಿಸ್ಥಿತಿಯಲ್ಲಿ ಸಂಕಷ್ಟ ಎದುರಾಗಲಿದೆ.
ಕಟಕ: ಸಂಗಾತಿಗೆ ನಿಮ್ಮೊಂದಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಿ.
ಸಿಂಹ: ಒತ್ತಡದ ಜೀವನ, ದೃಢ ನಿರ್ಧಾರದಿಂದ ಅಭಿವೃದ್ಧಿ.
ಕನ್ಯಾ: ಖಾಸಗಿ ಉದ್ಯೋಗಿ ಗಳಿಗೆ ಬಡ್ತಿ ದೊರೆಯಲಿದೆ.
ತುಲಾ: ಅನವಶ್ಯಕ ವಿವಾದಗಳಿಗೆ ಸಿಲುಕಿ ತೊಂದರೆ ಅನುಭವಿಸುವಿರಿ.
ವೃಶ್ಚಿಕ: ದಾಂಪತ್ಯ ಜೀವನದಲ್ಲಿ ಕಲಹ. ಗೊಂದಲದ ವಾತಾವರಣ ನಿರ್ಮಾಣವಾಗಬಹುದು.
ಧನುಸ್ಸು: ರಿಯಲ್ ಎಸ್ಟೇಟ್ ವ್ಯಾಪಾರಿಗಳಿಗೆ ಲಾಭದಾಯಕವಾದ ದಿನ.
ಮಕರ: ತಂದೆ-ತಾಯಿ ಆಶೀರ್ವಾದಿಂದ ಉತ್ತಮ ಸ್ಥಾನ. ಕುಲದೇವತೆ ದರ್ಶನ.
ಕುಂಭ: ಉತ್ತಮ ಆರೋಗ್ಯ. ಧಾರ್ಮಿಕ ಕಾರ್ಯ ಗಳಿಗೆ ಹೆಚ್ಚು ಒತ್ತು. ತಾಯಿಯಿಂದ ಸಹಾಯ ಸಿಗಲಿದೆ.
ಮೀನ: ಸ್ನೇಹಿತರಿಗೆ ಸಹಕಾರ. ಹಣಕಾಸಿನ ವಿಚಾರ ದಲ್ಲಿ ಶುಭ ಸುದ್ದಿ. ಸ್ವಯಂ ಉದ್ಯೋಗಸ್ಥರಿಗೆ ಶುಭ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (16-08-2025)
- ರಾಜ್ಯದ ಅಧಿಕಾರಕ್ಕಾಗಿ ಕಾನೂನು ಹೋರಾಟ ಅನಿವಾರ್ಯ; ಸ್ಟಾಲಿನ್
- ಟಾರ್ಪಾಲ್ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
- ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ಎಸ್ಎಸ್ ಸಮಾಜ ಸೇವೆಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದ ಮೋದಿ
- ಠಾತ್ ಹೃದಯಾಘಾತ ತಪ್ಪಿಸಲು ಜಿಲ್ಲೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲೂ ಹೃದಯ ಜ್ಯೋತಿ ಯೋಜನೆ ಅನುಷ್ಠಾನ