ನಿತ್ಯ ನೀತಿ : ಏನೇ ಬಂದರೂ ಮನಸ್ಸನ್ನು ಪ್ರಶಾಂತವಾಗಿಟ್ಟುಕೊಳ್ಳಿ. ಏಕೆಂದರೆ ಮನೋರೋಗಕ್ಕೆ ಮದ್ದಿಲ್ಲ. ಮಾನಸಿಕವಾಗಿ ನೀವು ಸದೃಢವಾಗಿದ್ದರೆ ಎಲ್ಲವನ್ನೂ ಜಯಿಸಬಹುದು.
ಪಂಚಾಂಗ : 21-03-2025,ಶುಕ್ರವಾರ
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ಸೌರ ವಸಂತ ಋತು / ಫಾಲ್ಗುಣ ಮಾಸ / ಕೃಷ್ಣ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಜ್ಯೇಷ್ಠಾ / ಯೋಗ: ಸಿದ್ಧಿ / ಕರಣ: ವಿಷ್ಟಿ
ಸೂರ್ಯೋದಯ – ಬೆ.06.23
ಸೂರ್ಯಾಸ್ತ – 06.31
ರಾಹುಕಾಲ – 10.30-12.00
ಯಮಗಂಡ ಕಾಲ – 3.00-4.30
ಗುಳಿಕ ಕಾಲ – 7.30-9.00
ರಾಶಿಭವಿಷ್ಯ
ಮೇಷ: ಹಣ ನಿಮ್ಮ ಮೂಲಕ ಸುಲಭವಾಗಿ ಜಾರಿ ಹೋದರೂ ನಿಮ್ಮ ಅದೃಷ್ಟದಿಂದ ನಿಮಗೆ ಸುಲಭವಾಗಿ ದೊರಕುವಂತೆ ಮಾಡುತ್ತದೆ.
ವೃಷಭ: ಇತರರಿಗೆ ಮುಜುಗರ ಉಂಟು ಮಾಡ ಬೇಡಿ ಮತ್ತು ನಿಮ್ಮ ಕುಟುಂಬದ ಅವಶ್ಯಕತೆಗಳಿಗೆ ಹೊಂದಿಕೊಳ್ಳಲು ಪ್ರಯತ್ನಿಸಿ.
ಮಿಥುನ: ಕೆಲಸ- ಕಾರ್ಯಗಳಲ್ಲಿ ಯಾವುದೇ ಸಮಸ್ಯೆಗಳು ಎದುರಾಗುವುದಿಲ್ಲ.
ಕಟಕ: ಮಹತ್ವಾಕಾಂಕ್ಷೆಯ ಸ್ವಭಾವ ಹೊಂದಿರುವವರಿಗೆ ಶುಭಕರವಾಗಿರುತ್ತದೆ.
ಸಿಂಹ: ಬಂಧು- ಮಿತ್ರರಲ್ಲಿ ಸಣ್ಣಪುಟ್ಟ ವಿರಸ ಉಂಟಾಗಬಹುದು.
ಕನ್ಯಾ: ಹೊಸ ಜನರನ್ನು ಭೇಟಿ ಮಾಡುವುದರಿಂದ ಹೆಚ್ಚು ಪ್ರಯೋಜನವಾಗಲಿದೆ.
ತುಲಾ: ತಂದೆಯ ಆಶೀರ್ವಾದದೊಂದಿಗೆ ಸರ್ಕಾರದಿಂದ ಗೌರವಿಸುವ ಸಾಧ್ಯತೆ ಇದೆ.
ವೃಶ್ಚಿಕ: ವ್ಯಾಪಾರ ಹಾಗೂ ದೂರ ಪ್ರಯಾಣ ಮಾಡುವುದರಿಂದ ಲಾಭದಾಯಕವಾಗಿರುತ್ತದೆ.
ಧನುಸ್ಸು: ಕಚೇರಿಯಲ್ಲಿ ಉನ್ನತ ಅ ಕಾರಿಯೊಂದಿಗೆ ವಾದ-ವಿವಾದ ನಡೆಯುವ ಸಾಧ್ಯತೆಗಳಿವೆ.
ಮಕರ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಕಂಡುಬರುತ್ತದೆ. ಉತ್ತಮ ದಿನ.
ಕುಂಭ: ರಿಯಲ್ ಎಸ್ಟೇಟ್ಗೆ ಸಂಬಂ ಸಿದ ಕ್ಷೇತ್ರಗಳಲ್ಲಿ ಉತ್ತಮ ಲಾಭ ಇರುತ್ತದೆ.
ಮೀನ: ಅತಿಥಿಗಳ ಆಗಮನದಿಂದಾಗಿ ವೆಚ್ಚಗಳು ಇದ್ದಕ್ಕಿದ್ದಂತೆ ಹೆಚ್ಚಾಗುತ್ತವೆ.