ನಿತ್ಯ ನೀತಿ : ಬದಲಾವಣೆ ಮಾಡುವ ಇಚ್ಛಾಶಕ್ತಿ ನಿಮಗೆ ಇಲ್ಲದೆ ಹೋದರೆ ಟೀಕಿಸುವ ಹಕ್ಕು ನಿಮಗೆ ಇರುವುದಿಲ್ಲ.
ಪಂಚಾಂಗ : ಸೋಮವಾರ , 21-07-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ವರ್ಷ ಋತು / ಆಷಾಢ ಮಾಸ / ಕೃಷ್ಣ ಪಕ್ಷ / ತಿಥಿ: ಏಕಾದಶಿ / ನಕ್ಷತ್ರ: ರೋಹಿಣಿ / ಯೋಗ: ವೃದ್ಧಿ / ಕರಣ: ಕೌಲವ
ಸೂರ್ಯೋದಯ – ಬೆ.06.03
ಸೂರ್ಯಾಸ್ತ – 06.49
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30
ರಾಶಿಭವಿಷ್ಯ :
ಮೇಷ: ವೈಯಕ್ತಿಕ ಮತ್ತು ಸಾಮಾಜಿಕ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ವೃಷಭ: ಕುಟುಂಬದವರೊಂದಿಗೆ ಮಾತನಾಡುವಾಗ ಬುದ್ಧಿವಂತಿಕೆಯಿಂದ ಪದಗಳನ್ನು ಬಳಸಬೇಕು.
ಮಿಥುನ: ತಮ್ಮನ್ನು ಕೇಂದ್ರೀಕರಿಸಲು ಪ್ರಯತ್ನಿಸಿ. ಇದರಿಂದ ಎಲ್ಲಾ ಕೆಲಸಗಳು ಉತ್ತಮವಾಗುತ್ತವೆ.
ಕಟಕ: ಆರೋಗ್ಯದ ಕೊರತೆಯಿಂದ ಹಣಕಾಸಿನ ಸ್ಥಿತಿ ದುರ್ಬಲಗೊಳ್ಳುವ ಸಾಧ್ಯತೆಗಳು ಹೆಚ್ಚಾಗಿವೆ.
ಸಿಂಹ: ಸಂಬಂಧಿಕರ ನಡುವಿನ ಯಾವುದೇ ವಿವಾದ ಪರಿಹರಿಸಲು ಮಧ್ಯಸ್ಥಿಕೆ ವಹಿಸಲು ಹೋಗದಿರಿ.
ಕನ್ಯಾ: ಆದಾಯ ಹೆಚ್ಚಿಸಿ ಕೊಳ್ಳಲು ಪ್ರಯತ್ನಿಸಿದರೆ ಯಶಸ್ಸು ಸಿಗಲಿದೆ.
ತುಲಾ: ನೀವು ಮಾಡುವ ಕೆಲಸ-ಕಾರ್ಯಗಳಿಗೆ ಹಿರಿಯ ಅ ಕಾರಿಗಳ ಬೆಂಬಲ ಸಿಗಲಿದೆ.
ವೃಶ್ಚಿಕ: ಉದ್ಯೋಗದಲ್ಲಿ ಲಾಭ ಸಿಗಲಿದೆ. ವಿದ್ಯಾರ್ಥಿಗಳಿಗೆ ಹಲವು ಗೊಂದಲ ಉಂಟಾಗಲಿದೆ.
ಧನುಸ್ಸು: ಸಂಗಾತಿ ಬಗ್ಗೆ ತಪ್ಪು ತಿಳಿವಳಿಕೆ ಇದ್ದರೆ, ಅವರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ.
ಮಕರ: ಕೆಲಸದ ಸ್ಥಳದಲ್ಲಿ ಪ್ರತಿಯೊಂದನ್ನೂ ಸಮಾಧಾನಚಿತ್ತದಿಂದ ನಿಭಾಯಿಸಲು ಪ್ರಯತ್ನಿಸಿ.
ಕುಂಭ: ವಿದ್ಯಾರ್ಥಿಗಳಿಗೆ ಶಿಕ್ಷಣ ಕ್ಷೇತ್ರದಲ್ಲಿ ತೊಂದರೆ ಎದುರಾದರೂ ಸಹಪಾಠಿಗಳ ಬೆಂಬಲ ಸಿಗಲಿದೆ.
ಮೀನ: ಮಕ್ಕಳ ಕಡೆಯಿಂದ ಸಂತೋಷದಾಯಕ ಸುದ್ದಿ ಕೇಳುವಿರಿ ಮತ್ತು ಇಂದು ಒಳ್ಳೆಯ ದಿನ.
- 20 ರೂ.ಗಾಗಿ ತಾಯಿಯನ್ನೆ ಕೊಂದ ಪಾಪಿ ಮಗ
- ಮುಡಾ ಪ್ರಕರಣ: ED ಗೆ ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್
- ಮಹಿಳೆ ಸೇರಿ ಎಂಟು ಮತಾಂತರಿಗಳ ಬಂಧನ
- ನೌಕಾ ಪಡೆ ಬತ್ತಳಿಕೆಗೆ ಜಲಾಂತರ್ಗಾಮಿ ವಿರೋಧಿ ಹಡಗು
- ಮತ್ತೆ ಬಾಲ ಬಿಚ್ಚಿದ ನಕ್ಸಲರು, ಇಬ್ಬರ ಹತ್ಯೆ