ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-09-2024)

ನಿತ್ಯ ನೀತಿ : ಮನುಷ್ಯನ ದುಃಖಕ್ಕೆ ಎರಡು ಮುಖ್ಯ ಕಾರಣಗಳಿರುತ್ತವೆ. ಒಂದು; ಅವನು ಶ್ರಮಕ್ಕಿಂತಲೂ ಹೆಚ್ಚಿನದನ್ನು ನಿರೀಕ್ಷಿಸುತ್ತಾನೆ. ಎರಡನೆಯದು; ಸಮಯಕ್ಕಿಂತ ಮುಂಚಿತವಾಗಿ ಬಯಸುತ್ತಾನೆ. ಪಂಚಾಂಗ : ಶನಿವಾರ, 21-09-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ /ತಿಥಿ: ಚತುರ್ಥಿ / ನಕ್ಷತ್ರ: ಭರಣಿ / ಯೋಗ: ವ್ಯಾಘಾತ / ಕರಣ: ಭವ ಸೂರ್ಯೋದಯ – ಬೆ.06.09ಸೂರ್ಯಾಸ್ತ – 06.16ರಾಹುಕಾಲ – 9.00-10.30ಯಮಗಂಡ ಕಾಲ – 1.30-3.00ಗುಳಿಕ ಕಾಲ … Continue reading ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-09-2024)