ನಿತ್ಯ ನೀತಿ : ಯಾರದ್ದೋ ಮನಸಿನ ಕೊಳಕು ನಿನ್ನ ಮನಸಿನ ಸೌಂದರ್ಯ ಹಾಳುಮಾಡದಿರಲಿ.
ಪಂಚಾಂಗ : 3-08-2025, ಶನಿವಾರ
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ಶರದ್ ಋತು / ಶ್ರಾವಣ ಮಾಸ / ಕೃಷ್ಣ ಪಕ್ಷ / ತಿಥಿ: ಅಮಾವಾಸ್ಯೆ / ನಕ್ಷತ್ರ: ಮಘಾ / ಯೋಗ: ಪರಿಘ / ಕರಣ: ಕಿಸ್ತುಘ್ನ
ಸೂರ್ಯೋದಯ – ಬೆ.06.08
ಸೂರ್ಯಾಸ್ತ – 06.36
ರಾಹುಕಾಲ – 9.00-10.30
ಯಮಗಂಡ ಕಾಲ – 1.30-3.00
ಗುಳಿಕ ಕಾಲ – 6.00-7.30
ರಾಶಿಭವಿಷ್ಯ :
ಮೇಷ: ಬಂಧುಗಳನ್ನು ವಿನಾಕಾರಣ ದ್ವೇಷಿಸುವಿರಿ.
ವೃಷಭ: ಕಚೇರಿ ಕೆಲಸವನ್ನು ಮನಃಪೂರ್ವಕವಾಗಿ ಮಾಡಿ. ಅನ್ಯರಿಗೆ ಉಪಕಾರ ಮಾಡುವಿರಿ.
ಮಿಥುನ: ಪದೇ ಪದೇ ಅನಾರೋಗ್ಯಕ್ಕೆ ತುತ್ತಾಗುವ ನೀವು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿ.
ಕಟಕ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಸಿಂಹ: ಶತ್ರುಗಳನ್ನು ಜಯಿಸು ವಿರಿ. ನಿಮ್ಮ ಪ್ರತಿಭೆಗೆ ಸೂಕ್ತ ಮನ್ನಣೆ ಸಿಗಲಿದೆ.
ಕನ್ಯಾ: ಉನ್ನತ ಅ ಕಾರಿ ಭೇಟಿಗಾಗಿ ದಿನವಿಡೀ ಓಡಾಡಬೇಕಾದ ಪರಿಸ್ಥಿತಿ ಎದುರಾಗುವುದು.
ತುಲಾ: ಗಣ್ಯ ವ್ಯಕ್ತಿಗಳನ್ನು ಸಂಪರ್ಕಿಸುವಿರಿ. ತಾಯಿಯ ಆರೋಗ್ಯದಲ್ಲಿ ಚೇತರಿಕೆ.
ವೃಶ್ಚಿಕ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಧನುಸ್ಸು: ಯಾರದ್ದೋ ಮಾತು ಕೇಳಿ ನಿಮ್ಮ ಅಮೂಲ್ಯ ಸಮಯ ಹಾಳುಮಾಡಿಕೊಳ್ಳದಿರಿ.
ಮಕರ: ನಕಾರಾತ್ಮಕವಾಗಿ ಮಾತನಾಡುವ ಜನರಿಂದ ದೂರವಿರುವುದು ಬಹಳ ಒಳ್ಳೆಯದು.
ಕುಂಭ: ಕಣ್ಣಿನ ದೃಷ್ಟಿಯಲ್ಲಿ ಬದಲಾವಣೆ ಯಾಗುವುದರಿಂದ ವೈದ್ಯರನ್ನು ಭೇಟಿ ಮಾಡಿ.
ಮೀನ: ಸಮಾಧಾನದಿಂದ ಕಾರ್ಯನಿರ್ವಹಿಸಿದರೆ ಜಯ ಕಟ್ಟಿಟ್ಟ ಬುತ್ತಿ ಎಂಬ ಅರಿವು ಇರಲಿ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (23-08-2025)
- ಕರ್ನಾಟಕ ಸಹಕಾರಿ ಪಾರದರ್ಶಕ ವಿಧೇಯಕಕ್ಕೆ ವಿಧಾನಪರಿಷತ್ನಲ್ಲಿ ಮರು ಅಂಗೀಕಾರ
- ಆರ್ಸಿಬಿ ವಿಜಯೋತ್ಸವಕ್ಕೆ ಅನುಮತಿ ನಿರಾಕರಿಸಿದ್ದರೆ ಬಿಜೆಪಿಯಿಂದ ದೊಡ್ಡ ಚಳವಳಿಯೇ ನಡೆಯುತ್ತಿತ್ತು : ಸಿಎಂ
- ಛತ್ತೀಸ್ಗಢ : ತ್ರಿವರ್ಣ ಧ್ವಜ ಹಾರಿಸಿದ್ದ ವ್ಯಕ್ತಿಯನ್ನು ಕೊಂದ ನಕ್ಸಲರು
- ಅಮೆರಿಕದ ಡ್ರೇಕ್ ಪ್ಯಾಸೇಜ್ ಪ್ರದೇಶದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ