ನಿತ್ಯ ನೀತಿ : ಕಹಿ ಅನಿಸಿದರೂ ಇದೇ ಸತ್ಯ. ಇವತ್ತು ನಿನ್ನ ಜತೆ ಚೆನ್ನಾಗಿರುವ ಜನರೇ ನಾಳೆ ನಿನಗೆ ಶತ್ರುಗಳಾಗುತ್ತಾರೆ ನೆನಪಿರಲಿ
ಪಂಚಾಂಗ : ಬುಧವಾರ , 26-03-2025
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ಸೌರ ವಸಂತ ಋತು / ಫಾಲ್ಗುಣ ಮಾಸ / ಕೃಷ್ಣ ಪಕ್ಷ / ತಿಥಿ: ದ್ವಾದಶಿ / ನಕ್ಷತ್ರ: ಧನಿಷ್ಠಾ / ಯೋಗ: ಸಿದ್ಧ / ಕರಣ: ಕೌಲವ
ಸೂರ್ಯೋದಯ – ಬೆ.06.20
ಸೂರ್ಯಾಸ್ತ – 06.31
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00
ರಾಶಿಭವಿಷ್ಯ :
ಮೇಷ: ಯಾವುದೇ ಅಪಾಯಕಾರಿ ಸವಾಲುಗಳನ್ನು ಮೈ ಮೇಲೆ ಎಳೆದುಕೊಳ್ಳಬೇಡಿ.
ವೃಷಭ: ನಿಮ್ಮ ಸ್ವಭಾವದಲ್ಲಿ ಬದಲಾವಣೆಯಾಗ ಬೇಕು. ತಾಳ್ಮೆ- ಸಂಯಮ ತಂದುಕೊಳ್ಳಬೇಕು.
ಮಿಥುನ: ಚಾಡಿ ಮಾತುಗಳನ್ನು ಕೇಳದಿರಿ. ಉದ್ಯೋಗದ ಕಡೆ ಗಮನ ನೀಡುವುದು ಒಳಿತು.
ಕಟಕ: ಕಾನೂನು ತೊಡಕು ಎದುರಿಸಬೇಕಾದ ಸಂದರ್ಭ ಬರಬಹುದು. ಸಾಲಕ್ಕೆ ಜಾಮೀನಾಗಿ ನಿಲ್ಲದಿರಿ.
ಸಿಂಹ: ಅತಿಯಾದ ಆತ್ಮವಿಶ್ವಾಸ ಹೊಂದುವುದು ಬೇಡ. ಸುಖದಲ್ಲಿ ಮೈ ಮರೆಯದಿರಿ.
ಕನ್ಯಾ: ವಿದ್ಯಾರ್ಥಿಗಳಿಗೆ ವಿದೇಶ ವ್ಯಾಸಂಗಕ್ಕೆ ಅವಕಾಶ ಗಳು ಒದಗಿ ಬರಲಿವೆ.
ತುಲಾ: ಆರೋಗ್ಯಸಮಸ್ಯೆ ಗಳು ಎದುರಾಗಬಹುದು. ಸೂಕ್ತ ಸಮಯಕ್ಕೆ ವೈದ್ಯರ ಸಲಹೆ ಪಡೆಯುವುದು ಒಳಿತು.
ವೃಶ್ಚಿಕ: ಸಂಗಾತಿಯಿಂದ ಸ್ವಲ್ಪ ಮಟ್ಟಿಗೆ ನಷ್ಟವಾಗುತ್ತದೆ. ಯಾವುದೇ ಕಾರಣಕ್ಕೂ ಕೆಲಸ ಬಿಡುವಂತಹ ನಿರ್ಧಾರ ಮಾಡದಿರಿ.
ಧನುಸ್ಸು: ಉದ್ಯೋಗದಲ್ಲಿ ನಿರೀಕ್ಷಿತ ರೀತಿಯಲ್ಲಿ ಪ್ರಗತಿ ಸಾ ಸಲು ಸಾಧ್ಯವಾಗುವುದಿಲ್ಲ.
ಮಕರ: ಶತ್ರುಗಳ ಕಾಟ ಇರುತ್ತದೆ. ಆದರೆ ಅವರು ನಿಮ್ಮನ್ನು ಏನೂ ಮಾಡಲು ಆಗುವುದಿಲ್ಲ.
ಕುಂಭ: ಸೋದರ ಸಂಬಂ ಗಳು ಒಡವೆ ಮಾಡಿಸಿಕೊಡುವ ಸಾಧ್ಯತೆ ಇದೆ.
ಮೀನ: ವೈದ್ಯಕೀಯ ವೆಚ್ಚಗಳು ವಿಪರೀತವಾಗಲಿವೆ. ನಿಮ್ಮ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಿ.