ನಿತ್ಯ ನೀತಿ : ದುಡ್ಡೇ ದೊಡ್ಡದು ಅಂದುಕೊಂಡರೆ ನೀನು ಶ್ರೀಮಂತ. ಪ್ರೀತಿ ವಿಶ್ವಾಸವೇ ದೊಡ್ಡದು ಅಂದುಕೊಂಡರೆ ನೀನು ಹೃದಯವಂತ.
ಪಂಚಾಂಗ : ಭಾನುವಾರ, 27-04-2025
ವಿಶ್ವಾವಸು ನಾಮ ಸಂವತ್ಸರ / ಉತ್ತರಾಯಣ / ಸೌರ ಗ್ರೀಷ ಋತು / ಚೈತ್ರ ಮಾಸ / ಕೃಷ್ಣ ಪಕ್ಷ / ತಿಥಿ: ಅಮಾವಾಸ್ಯೆ / ನಕ್ಷತ್ರ: ಅಶ್ವಿನಿ / ಯೋಗ: ಪ್ರೀತಿ / ಕರಣ: ಚತುಷ್ಪಾದ
ಸೂರ್ಯೋದಯ – ಬೆ.06.01
ಸೂರ್ಯಾಸ್ತ – 06.34
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30
ರಾಶಿಭವಿಷ್ಯ :
ಮೇಷ: ತೈಲ ಮಾರಾಟದಿಂದ ಲಾಭ ಸಿಗಲಿದೆ. ಅಧ್ಯಾಪಕ ವೃತ್ತಿಯವರಿಗೆ ಶುಭದಾಯಕ ದಿನ.
ವೃಷಭ: ಅಂದುಕೊಂಡ ಕೆಲಸ-ಕಾರ್ಯಗಳಲ್ಲಿ ಒಂದಷ್ಟು ಶ್ರಮವಿದ್ದರೂ ತಕ್ಕ ಪ್ರತಿಫಲ ಸಿಗಲಿದೆ.
ಮಿಥುನ: ಹಲವಾರು ಸವಾಲುಗಳನ್ನು ಎದುರಿಸಬೇಕಾದ ಸಂದರ್ಭ ಎದುರಾಗಲಿದೆ.
ಕಟಕ: ಮಕ್ಕಳಿಗೆ ಅಗತ್ಯವಿರುವ ವಸ್ತುಗಳನ್ನು ಖರೀದಿಸುವಲ್ಲಿ ಹೆಚ್ಚು ಸಮಯ ಕಳೆಯುವಿರಿ.
ಸಿಂಹ: ಸ್ಥಿರಾಸ್ತಿಯಿಂದ ಲಾಭ ಬರುವುದು. ಪ್ರತಿಭೆಗೆ ಸೂಕ್ತ ವೇದಿಕೆ ದೊರೆಯುವುದು.
ಕನ್ಯಾ: ಹಿರಿಯರ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಸೂಕ್ತ.
ತುಲಾ: ಆರೋಗ್ಯ ಸಮಸ್ಯೆ ಗಳನ್ನು ಎದುರಿಸಲು ಹೆಚ್ಚು ವ್ಯಾಯಾಮ ಮಾಡಬೇಕು.
ವೃಶ್ಚಿಕ: ಹಣ ಉಳಿತಾಯ ಮಾಡಲು ಪ್ರಯತ್ನಿಸಿ.
ಧನುಸ್ಸು: ವಿವಾಹ ವಿಚಾರದಲ್ಲಿ ಅನಿರೀಕ್ಷಿತ ಬದಲಾವಣೆ ಯಾಗಲಿದೆ. ಆಹಾರ ಕ್ರಮದಲ್ಲಿ ಜಾಗ್ರತೆ ವಹಿಸಿ.
ಮಕರ: ಸುಲಭವಾಗಿ ಜೀರ್ಣವಾಗುವಂತಹ ಆಹಾರ ಪದಾರ್ಥಗಳನ್ನು ಸೇವಿಸಿ.
ಕುಂಭ: ಮಾತು ಕಡಿಮೆ ಆಡಿದಷ್ಟು ಒಳಿತು.
ಮೀನ: ನೌಕರರಿಗೆ ಉದ್ಯೋಗದಲ್ಲಿನ ಹೊಸ ವ್ಯವಸ್ಥೆಯಿಂದಾಗಿ ಮನಸ್ಸಿಗೆ ಸಂತಸ ಸಿಗಲಿದೆ.
- ಬೆಂಗಳೂರಲ್ಲಿ ಇಂದು ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರ ಸಾವು
- ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ : ಗೃಹಸಚಿವ ಪರಮೇಶ್ವರ
- ನೈರುತ್ಯ ಮುಂಗಾರು ಚೇತರಿಕೆ, ರಾಜ್ಯದ ಹಲವೆಡೆ ಮಳೆ
- 20 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ, ಬೆಚ್ಚಿ ಬಿದ್ದ ದೆಹಲಿ
- ಟಿಆರ್ಎಫ್ನ್ನು ಜಾಗತಿಕ ಭಯೋತ್ಪಾದಕ ಸಂಘಟನೆಗೆ ಎಂದು ಘೋಷಿಸಿದ ಅಮೆರಿಕ ; ಭಾರತ ಸ್ವಾಗತ