ನಿತ್ಯ ನೀತಿ : ಯೋಚಿಸಿದ್ದೆಲ್ಲ ಸತ್ಯ ಅಲ್ಲ, ಸತ್ಯ ಯಾವತ್ತೂ ಯೋಚಿಸಿದಂತೆ ಇರುವುದಿಲ್ಲ. ಅನುಭವ ಮಾತ್ರ ಯಾವಾಗಲೂ ಸತ್ಯ.
ಪಂಚಾಂಗ : ಶನಿವಾರ, 28-06-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ವರ್ಷ ಋತು / ಆಷಾಢ ಮಾಸ / ಶುಕ್ಲ ಪಕ್ಷ / ತಿಥಿ: ತೃತೀಯಾ / ನಕ್ಷತ್ರ: ಪುಷ್ಯ / ಯೋಗ: ಹರ್ಷಣ / ಕರಣ: ವಣಿಜ್
ಸೂರ್ಯೋದಯ – ಬೆ.05.56
ಸೂರ್ಯಾಸ್ತ – 06.50
ರಾಹುಕಾಲ – 9.00-10.30
ಯಮಗಂಡ ಕಾಲ – 1.30-3.00
ಗುಳಿಕ ಕಾಲ – 6.00-7.30
ರಾಶಿಭವಿಷ್ಯ :
ಮೇಷ: ಹಿರಿಯ ವಿದ್ವಾಂಸರಿಗೆ ಗೌರವ ಸಿಗುತ್ತದೆ. ನಿರೀಕ್ಷಿತ ಮಟ್ಟಕ್ಕಿಂತ ಆದಾಯ ಹೆಚ್ಚಿರುತ್ತದೆ.
ವೃಷಭ: ಸ್ವಂತ ಉದ್ಯೋಗ ಮಾಡುವವರಿಗೆ ಲಾಭ ಹೆಚ್ಚುತ್ತದೆ. ಆತ್ಮಗೌರವಕ್ಕೆ ಹೆಚ್ಚು ಬೆಲೆ ಕೊಡುವಿರಿ.
ಮಿಥುನ: ಸೋದರನ ಆಗಮನ ದಿಂದ ಮನೆಯಲ್ಲಿ ಹೆಚ್ಚಿನ ಸಂಭ್ರಮ ಮೂಡಲಿದೆ.
ಕಟಕ: ಇನ್ನೊಬ್ಬರ ಮಾತುಗಳನ್ನು ಆಲಿಸಿ ತೀರ್ಮಾನಕ್ಕೆ ಬರುವುದು ಅನಿರ್ವಾಯವಾಗಲಿದೆ.
ಸಿಂಹ: ಮಕ್ಕಳಿಂದ ನೆಮ್ಮದಿ ಸಿಗಲಿದೆ. ವ್ಯಾಪಾರ- ವ್ಯವಹಾರದಲ್ಲಿ ಲಾಭ.
ಕನ್ಯಾ: ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಹೊಸ ವಾಹನ ಖರೀದಿಸುವಿರಿ.
ತುಲಾ: ಸೌಜನ್ಯದಿಂದ ನಡೆದು ಕೊಳ್ಳುವುದರಿಂದ ನೆರೆಹೊರೆ ಯವರು ನಿಮ್ಮ ಕಷ್ಟಗಳಿಗೆ ಸ್ಪಂದಿಸುವರು. ಭಜನೆಯಿಂದ ನೆಮ್ಮದಿ ಸಿಗಲಿದೆ.
ವೃಶ್ಚಿಕ: ನಿಮ್ಮ ಮೇಲಿದ್ದ ಆಪಾದನೆಗಳು ದೂರವಾಗಿ ಮೇಲ ಕಾರಿಗಳ ಪ್ರಶಂಸೆಗೆ ಪಾತ್ರರಾಗುವಿರಿ.
ಧನುಸ್ಸು: ಹಣಕಾಸಿನ ವ್ಯತ್ಯಾಸಗಳಾಗಿ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಲಿದೆ.
ಮಕರ: ದೂರ ಪ್ರಯಾಣವನ್ನು ಸಾಧ್ಯವಾದಷ್ಟು ಮುಂದೂಡುವುದು ಉತ್ತಮ.
ಕುಂಭ: ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯ ಚೆನ್ನಾಗಿರುವುದು.
ಮೀನ: ಇತರರೊಂದಿಗೆ ಸೇರಿ ಮಾಡುವ ಕೆಲಸ- ಕಾರ್ಯಗಳಲ್ಲಿ ಉತ್ತಮ ಲಾಭ ದೊರೆಯಲಿದೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (28-06-2025)
- ಬೆಂಗಳೂರು : ಕಾರು ಡಿಕ್ಕಿಯಾಗಿ ಏರೋನಾಟಿಕಲ್ ಎಂಜಿನಿಯರ್ ದುರಂತ ಸಾವು
- ಬಸವರಾಜ ಬೊಮಾಯಿ ವಿರುದ್ಧದ ಎಫ್ಐಆರ್ ರದ್ದು
- ಸಾರ್ವಜನಿಕರ ಸುರಕ್ಷತೆಗಾಗಿ ಮನೆ-ಮನೆಗೆ ಬರಲಿದ್ದಾರೆ ಪೊಲೀಸರು
- ಮೈದುಂಬಿದ ಕೆಆರ್ಎಸ್ ಜಲಾಶಯ, ನಾಳೆ ಸಿಎಂ ಬಾಗಿನ ಅರ್ಪಣೆ