ನಿತ್ಯ ನೀತಿ : ಎಲ್ಲಾ ಬಿದಿರುಗಳು ಕೊಳಲುಗಳಾಗುವುದಿಲ್ಲ. ಕೆಲವರಿಗೆ ದೋಣಿಗಳಾಗುತ್ತವೆ. ಕೆಲವರಿಗೆ ಏಣಿಗಳಾಗುತ್ತವೆ. ಕೆಲವರಿಗೆ ಮನೆಗಳಾಗುತ್ತವೆ. ಹಾಗೆಯೇ ಜೀವನ ಅಲ್ಲವೇ ನಾವು ಎಲ್ಲರಿಗೂ ಒಳ್ಳೆಯವರಾಗಲು ಸಾಧ್ಯವಿಲ್ಲ. ನಮ ಆತಸಾಕ್ಷಿಗೆ ಒಳ್ಳೆಯವರಾಗಿದ್ದರೆ ಸಾಕು.
ಪಂಚಾಂಗ : ಮಂಗಳವಾರ, 29-04-2025
ವಿಶ್ವಾವಸು ನಾಮ ಸಂವತ್ಸರ / ಉತ್ತರಾಯಣ / ಸೌರ ಗ್ರೀಷ ಋತು / ವೈಶಾಖ ಮಾಸ / ಶುಕ್ಲ ಪಕ್ಷ / ತಿಥಿ: ದ್ವಿತೀಯಾ / ನಕ್ಷತ್ರ: ಕೃತ್ತಿಕಾ / ಯೋಗ: ಸೌಭಾಗ್ಯ / ಕರಣ: ಬಾಲವ
ಸೂರ್ಯೋದಯ – ಬೆ.06.00
ಸೂರ್ಯಾಸ್ತ – 06.34
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30
ರಾಶಿಭವಿಷ್ಯ
ಮೇಷ: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಒಳಿತು.
ವೃಷಭ: ನೀವು ಕಂಡ ಕನಸು ಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ಮಿಥುನ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳುವುದು ಸೂಕ್ತ.
ಕಟಕ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರುತ್ತದೆ.
ತುಲಾ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.ಉದ್ಯೋಗದಲ್ಲಿ ಲಾಭ ಸಿಗಲಿದೆ.
ವೃಶ್ಚಿಕ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಧನುಸ್ಸು: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.
ಮಕರ: ಹಿರಿಯರ ಆಶೀರ್ವಾದ ಸದಾ ಕಾಲ ನಿಮ್ಮೊಂದಿಗಿರುತ್ತದೆ. ಉದ್ಯೋಗದಲ್ಲಿ ಲಾಭ ಸಿಗಲಿದೆ.
ಕುಂಭ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಮೀನ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
- ಇ-ಖಾತಾ ವಿತರಿಸಲು ಲಂಚ ಕೇಳಿದ್ದ ಪಿಡಿಒ ಮತ್ತು ಬಿಲ್ ಕಲೆಕ್ಟರ್ ಲೋಕಾಯುಕ್ತ ಬೆಲೆಗೆ
- ಬೆಂಗಳೂರಲ್ಲಿ ಕಾಮಗಾರಿ ಹೆಸರಲ್ಲಿ ರಸ್ತೆಗಳನ್ನು ಅಗೆದು ಚಿತ್ರಹಿಂಸೆ, ಜನರಿಂದ ಹಿಡಿಶಾಪ
- ಆಫ್ರಿಕಾದಲ್ಲಿ ಜಿಹಾದಿಗಳ ದಾಳಿಗೆ 100 ಮಂದಿ ಬಲಿ
- ಕದನ ವಿರಾಮ : ಇಂದಿರಾ ಗಾಂಧಿ ಗುಣಗಾನ ಮಾಡುತ್ತಾ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರು ಟೀಕೆ
- ಅಂತಾರಾಜ್ಯ ಕುಖ್ಯಾತ ಮನೆಗಳ್ಳನ ಬಂಧನ