ನಿತ್ಯ ನೀತಿ : ನಿರ್ಲಕ್ಷ್ಯ ಮತ್ತು ನಿರಾಕರಣೆಗೆ ವ್ಯತ್ಯಾಸವಿದೆ. ನಿರಾಕರಣೆ ನೇರವಾಗಿ ನಿರ್ಧಾರವನ್ನು ತಿಳಿಸುತ್ತದೆ. ನಿರ್ಲಕ್ಷ್ಯ ನಿಧಾನವಾಗಿ ನಿರ್ಧಾರವನ್ನು ತಿಳಿಸುತ್ತದೆ.
ಪಂಚಾಂಗ : ಬುಧವಾರ, 30-04-2025
ವಿಶ್ವಾವಸು ನಾಮ ಸಂವತ್ಸರ / ಉತ್ತರಾಯಣ / ಸೌರ ಗ್ರೀಷ ಋತು / ವೈಶಾಖ ಮಾಸ / ಶುಕ್ಲ ಪಕ್ಷ / ತಿಥಿ: ತೃತೀಯಾ / ನಕ್ಷತ್ರ: ರೋಹಿಣಿ / ಯೋಗ: ಶೋಭನ / ಕರಣ: ವಣಿಜ್
ಸೂರ್ಯೋದಯ – ಬೆ.05.59
ಸೂರ್ಯಾಸ್ತ – 06.35
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00
ರಾಶಿಭವಿಷ್ಯ :
ಮೇಷ: ಸ್ವಯಂಕೃತ ಅಪರಾಧಗಳಿಂದ ತೊಂದರೆ ಯಲ್ಲಿ ಸಿಲುಕಿಕೊಳ್ಳುವ ಸಾಧ್ಯತೆಗಳಿವೆ.
ವೃಷಭ: ಸರ್ಕಾರಿ ಅಧಿಕಾರಿಗಳಿಗೆ ಅನುಕೂಲಕರ ದಿನ. ಸದೃಢ ಆರೋಗ್ಯದಿಂದ ನೆಮದಿ ಸಿಗಲಿದೆ.
ಮಿಥುನ: ಅತಿಯಾದ ಆತ್ಮವಿಶ್ವಾಸದಿಂದ ನಷ್ಟ ಉಂಟಾಗಬಹುದು. ಎಚ್ಚರಿಕೆಯಿಂದಿರಿ.
ಕಟಕ: ಯಾರದೋ ಮೇಲಿನ ಸವಾಲಿಗೆ ಹೆಚ್ಚು ಸಾಲ ಮಾಡಿದರೆ ತೀರಿಸಲು ಕಷ್ಟವಾಗಲಿದೆ.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ಹಣಕಾಸಿನ ತೊಂದರೆ ಎದುರಾಗಲಿದೆ.
ತುಲಾ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ವೃಶ್ಚಿಕ: ಧಾರ್ಮಿಕ ಕಾರ್ಯ ಮಾಡುವಿರಿ. ಸರ್ಕಾರಿ ಉದ್ಯೋಗಿಗಳಿಗೆ ಮುಂಬಡ್ತಿ ದೊರೆಯಲಿದೆ.
ಧನುಸ್ಸು: ನೀವು ಕಂಡ ಕನಸುಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ಮಕರ: ಸಿನಿಮಾ ರಂಗದವರಿಗೆ ಉತ್ತಮ ಅವಕಾಶಗಳು ಸಿಗಲಿವೆ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಹೆಚ್ಚಲಿದೆ.
ಕುಂಭ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.
ಮೀನ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (30-04-2025)
- ಪಾಕ್ಗೆ ಯಾವುದೇ ಶಸ್ತ್ರಾಸ್ತ್ರ ಕಳಿಸಿಲ್ಲ : ಟರ್ಕಿ
- ನಾಳೆ ಕೇಂದ್ರ ಸಂಪುಟ ಸಭೆ, ‘ಪಾಪಿ’ಸ್ಥಾನದ ವಿರುದ್ಧ ಪ್ರತಿಕಾರದ ನಿರೀಕ್ಷೆ
- “ಹೆಂಗಸರನ್ನು ಬಳಸಿಕೊಂಡು ಗಲಾಟೆ ಮಾಡಿಸುವ ಬಿಜೆಪಿಯಲ್ಲಿ ಗಂಡಸರಿಲ್ಲವೇ..?”
- ಜಮ್ಮು ಕಾಶ್ಮೀರದ 48 ಪ್ರವಾಸಿ ತಾಣಗಳು ಬಂದ್