ತಿರುಪತಿಗೆ ತೆರಳುವ ಭಕ್ತರ ಗಮನಕ್ಕೆ : ಇಲ್ಲಿದೆ ಮಹತ್ವದ ಮಾಹಿತಿ

ತಿರುಪತಿ,ಜು.11- ಹಿಂದೂಗಳ ಪವಿತ್ರ ಧಾರ್ಮಿಕ ಶ್ರದ್ಧಾ ಕೇಂದ್ರವಾದ ತಿರುಪತಿಗೆ ಆಗಮಿಸುವ ಭಕ್ತರ ಆರೋಗ್ಯ ಹಾಗೂ ಪರಿಸರ ಸಂರಕ್ಷಣೆಗಾಗಿ ಟಿಟಿಡಿ ಮಹತ್ವದ ನಿರ್ಧಾರ ಕೈಗೊಂಡಿದೆ. ತಿರುಪತಿಯಲ್ಲಿ ಪ್ಲಾಸ್ಟಿಕ್‌ ಉತ್ಪನ್ನಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಅಲ್ಲದೆ ತಿರುಮಲದಲ್ಲಿ ಪ್ಲಾಸ್ಟಿಕ್‌ ನೀರಿನ ಬಾಟಲಿಗಳನ್ನು ಸಹ ನಿಷೇಧಿಸಲಾಗಿದೆ. ಇದಲ್ಲದೆ ತಿರುಮಲಕ್ಕೆ ಗುಟ್ಕಾ, ಸಿಗರೇಟ್‌, ಬೀಡಿ, ಪಾನ್‌ ಮಸಾಲ, ಮದ್ಯದ ಬಾಟಲಿಗಳು, ಮಾಂಸ ಇತ್ಯಾದಿಗಳನ್ನು ಮತ್ತು ಬಂದೂಕು, ಚಾಕು ಮುಂತಾದ ಆಯುಧಗಳನ್ನು ತರುವುದನ್ನು ನಿಷೇಧಿಸಲಾಗಿದೆ. ತಿರುಪತಿ ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್‌, … Continue reading ತಿರುಪತಿಗೆ ತೆರಳುವ ಭಕ್ತರ ಗಮನಕ್ಕೆ : ಇಲ್ಲಿದೆ ಮಹತ್ವದ ಮಾಹಿತಿ