ಪರಿಷ್ಕೃತ ಪ್ರವಾಸೋದ್ಯಮ ನೀತಿ ಜಾರಿ

ಬೆಂಗಳೂರು,ಫೆ.16- ರಾಜ್ಯದ ಆರ್ಥಿಕ ಬೆಳವಣಿಗೆಗೆ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಗಳಿರುವ ಪ್ರವಾಸೋದ್ಯಮ ಇಲಾಖೆಗೆ ಮುಖ್ಯಮಂತ್ರಿಯವರು ತಮ್ಮ ಬಜೆಟ್‍ನಲ್ಲಿ ಹೆಚ್ಚು ಗಮನ ಹರಿಸಿದ್ದಾರೆ. ಪ್ರವಾಸೋದ್ಯಮ ಕ್ಷೇತ್ರಗಳಲ್ಲಿನ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಲು ಹೂಡಿಕೆದಾರರ ಹಾಗೂ ಪ್ರವಾಸಿಗರ ಸ್ನೇಹಿಯಾಗಿ 2024-29 ರ ಸಾಲಿಗೆ ಪರಿಷ್ಕøತ ಪ್ರವಾಸೋದ್ಯಮ ನೀತಿಯನ್ನು ಜಾರಿಗೆ ತರುವುದಾಗಿ ಘೋಷಿಸಿದ್ದಾರೆ. ಕೊಪ್ಪಳದ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲ ಪ್ರವಾಸಿ ಸೌಲಭ್ಯಗಳಿಗೆ 100 ಕೋಟಿ, ಜಲಾಶಯಗಳ ಹಿನ್ನೀರು, ಕಡಲ ತೀರಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಜಲಸಾಹಸ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವುದು, ಸಾಹಸ ಪ್ರವಾಸೋದ್ಯಮ … Continue reading ಪರಿಷ್ಕೃತ ಪ್ರವಾಸೋದ್ಯಮ ನೀತಿ ಜಾರಿ