ವೈದ್ಯೆಯ ಅತ್ಯಾಚಾರ-ಹತ್ಯೆ ಖಂಡಿಸಿ ನಡೆಸಲಾಗುತ್ತಿರುವ ಪ್ರತಿಭಟನೆಗೆ ಟಿಎಂಸಿ ಸಂಸದ ಬೆಂಬಲ

ಕೋಲ್ಕತ್ತಾ,ಆ.14- ಕೋಲ್ಕತ್ತಾದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮಧ್ಯರಾತ್ರಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಾಗಿ ತೃಣಮೂಲ ಕಾಂಗ್ರೆಸ್‌‍ನ ಹಿರಿಯ ನಾಯಕ ಮತ್ತು ರಾಜ್ಯಸಭಾ ಸಂಸದ ಸುಖೇಂದು ಶೇಖರ್‌ ರೇ ಹೇಳಿದ್ದಾರೆ. ನಾಳೆ ನಾನು ಪ್ರತಿಭಟನಾಕಾರರೊಂದಿಗೆ ಸೇರಲಿದ್ದೇನೆ ಏಕೆಂದರೆ ಲಕ್ಷಾಂತರ ಬೆಂಗಾಲಿ ಕುಟುಂಬಗಳಂತೆ ನನಗೆ ಮಗಳು ಮತ್ತು ಪುಟ್ಟ ಮೊಮ್ಮಗಳು ಇದ್ದಾರೆ. ಮಹಿಳೆಯರ ಮೇಲಿನ ಕ್ರೌರ್ಯ ಸಾಕು. ಒಟ್ಟಾಗಿ ವಿರೋಧಿಸೋಣ . ಏನಾಗಬಹುದು ಎಂದು ಅವರು ತಡರಾತ್ರಿ ಎಕ್‌್ಸ … Continue reading ವೈದ್ಯೆಯ ಅತ್ಯಾಚಾರ-ಹತ್ಯೆ ಖಂಡಿಸಿ ನಡೆಸಲಾಗುತ್ತಿರುವ ಪ್ರತಿಭಟನೆಗೆ ಟಿಎಂಸಿ ಸಂಸದ ಬೆಂಬಲ