ತುಮಕೂರು : ಕಾರಿನಲ್ಲಿ ಮೂವರ ಸಜೀವ ದಹನ, ಕೊಲೆ ಶಂಕೆ

ತುಮಕೂರು,ಮಾ.23- ಕಾರಿನಲ್ಲಿ ಮೂವರು ವ್ಯಕ್ತಿಗಳು ಸಜೀವ ದಹನವಾಗಿರುವ ಘಟನೆ ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಹಣಕಾಸಿನ ವಿಚಾರಕ್ಕೆ ಕೊಲೆ ನಡೆದಿರಬಹುದೆಂದು ಮೇಲ್ನೋಟಕ್ಕೆ ಕಂಡುಬಂದಿದೆ. ಮೃತರನ್ನು ಬೆಳ್ತಂಗಡಿ ತಾಲ್ಲೂಕಿನ ಟಿ.ಬಿ ಕ್ರಾಸ್ ನಿವಾಸಿಗಳಾದ ಆಟೋ ಚಾಲಕ ಸಾಹುಲ್(45), ಮದ್ದಡ್ಕ ನಿವಾಸಿ ಇಸಾಕ್(56), ಶಿರ್ಲಾಲ್ ನಿವಾಸಿ ಇಮ್ತಿಯಾಜ್(34) ಎಂದು ಗುರುತಿಸಲಾಗಿದೆ. ತುಮಕೂರು ತಾಲ್ಲೂಕಿ ಕುಚ್ಚಂಗಿ ಕೆರೆಯ ಅಂಗಳದಲ್ಲಿ ನಿನ್ನೆ ಸಂಜೆ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಕಾರೊಂದು ಪತ್ತೆಯಾಗಿದೆ. ಸುದ್ದಿ ತಿಳಿದು ಕೋರಾ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಕಾರನ್ನು … Continue reading ತುಮಕೂರು : ಕಾರಿನಲ್ಲಿ ಮೂವರ ಸಜೀವ ದಹನ, ಕೊಲೆ ಶಂಕೆ