ತುಂಡಾದ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್‌ ಕೊಂಡಿ, ಆತಂಕದಲ್ಲಿ ಜನ

ಕೊಪ್ಪಳ,ಆ.11- ತಾಲ್ಲೂಕಿನ ಮುನಿರಾಬಾದ್‌ ಬಳಿಯಿರುವ ತುಂಗಭದ್ರಾ ಜಲಾಶಯದ 19 ನೇ ಕ್ರಸ್ಟ್‌ಗೇಟ್‌ ಕೊಂಡಿ ತುಂಡಾಗಿ ಭಾರಿ ಪ್ರಮಾಣದ ನೀರು ನದಿಗೆ ಹರಿದುಹೋಗುತ್ತಿದ್ದು, ನದಿಪಾತ್ರದ ಜನರಲ್ಲಿ ಆತಂಕ ಹೆಚ್ಚಾಗಿದೆ.ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್‌ನ ಚೈನ್‌ಲಿಂಕ್‌ ತುಂಡಾದ ಪರಿಣಾಮ ಸುಮಾರು 35 ಸಾವಿರ ಕ್ಯೂಸೆಕ್‌ ನೀರು ಹರಿದುಹೋಗುತ್ತಿದ್ದು, ನದಿಪಾತ್ರದ ಜನರು ಎಚ್ಚರಿಕೆಯಿಂದಿರುವಂತೆ ಸೂಚನೆ ನೀಡಲಾಗಿದೆ. ರಾತ್ರೋರಾತ್ರಿ ಕ್ರಸ್ಟ್‌ಗೇಟ್‌ ತುಂಡಾಗಿ ಭಾರಿ ಪ್ರಮಾಣದ ನೀರು ನದಿಗೆ ಹರಿದುಬರುತ್ತಿರುವ ಪರಿಣಾಮ ಹಂಪೆಯ ಸಾರಕಗಳು ಜಲಾವೃತಗೊಂಡಿವೆ.ನದಿಪಾತ್ರದಲ್ಲಿರುವ ಹೊಲಗದ್ದೆಗಳು … Continue reading ತುಂಡಾದ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್‌ ಕೊಂಡಿ, ಆತಂಕದಲ್ಲಿ ಜನ