15 ದಿನಗಳೊಳಗೆ ಬೆಂಗಳೂರಿನ ರಸ್ತೆಗುಂಡಿಗಳಿಗೆ ಮುಕ್ತಿ : ತುಷಾರ್‌ ಗಿರಿನಾಥ್‌

ಬೆಂಗಳೂರು, ಸೆ.4- ನಗರದಲ್ಲಿ ರಸ್ತೆಗುಂಡಿ ಮುಚ್ಚಲು ಉಪಮುಖ್ಯಮಂತ್ರಿಗಳು 15 ದಿನ ಗಡುವು ನೀಡಿದ್ದು, ಎಲ್ಲ ವಲಯಗಳಲ್ಲೂ ಗುಂಡಿ ಮುಚ್ಚುವ ಕೆಲಸ ಪ್ರಗತಿಯಲ್ಲಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ್ಯಪ್‌ನಲ್ಲಿ ಸಾರ್ವಜನಿಕರು ಹಾಗೂ ಟ್ರಾಫಿಕ್‌ ಪೊಲೀಸರು ಗುಂಡಿಗಳ ಬಗ್ಗೆ ಮಾಹಿತಿ ನೀಡುತ್ತಿದ್ದು, ಆ ಗುಂಡಿಗಳನ್ನು ಮುಚ್ಚಲು ಎಲ್ಲ ವಲಯಗಳ ಅಧಿಕಾರಿಗಳಿಗೆ, ಎಂಜಿನಿಯರ್ಗಳಿಗೆ ಸೂಚನೆ ನೀಡಿದ್ದು, ರಸ್ತೆಗುಂಡಿ ಮುಚ್ಚುವ ಕಾರ್ಯ ಭರದಿಂದ ಸಾಗಿದೆ. ಆ್ಯಪ್‌ನಲ್ಲಿ 1800 ದೂರುಗಳು ಬಂದಿದ್ದು, ಕಾಲಮಿತಿಯೊಳಗೆ ನಗರದೊಳಗಿನ … Continue reading 15 ದಿನಗಳೊಳಗೆ ಬೆಂಗಳೂರಿನ ರಸ್ತೆಗುಂಡಿಗಳಿಗೆ ಮುಕ್ತಿ : ತುಷಾರ್‌ ಗಿರಿನಾಥ್‌