ಹಾಸನ : ಸ್ನೇಹಿತನನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಹಾಸನ: ನಗರದ ಹೊಯ್ಸಳ ಬಡಾವಣೆಯಲ್ಲಿ ಇಬ್ಬರು ಗನ್ ಶೂಟ್ ಗೆ ಬಲಿಯಾಗಿದ್ದಾರೆ. ಬೆಂಗಳೂರು ಮೂಲದ ಆಸಿಫ್ (46) ಮತ್ತು ಹಾಸನದ ಆಡುವಳ್ಳಿಯ ಶರಾಫತ್ ಅಲಿ( 52) ಮೃತರು ಎಂದು ಗುರುತಿಸಲಾಗಿದೆ. ಇವರಿಬ್ಬರು ಸ್ನೇಹಿತರಾಗಿದ್ದು ಶುಂಠಿ ಮತ್ತು ರಿಯಲ್ ಎಸ್ಟೇಟ್ ವ್ಯವಹಾರವನ್ನು ನಡೆಸುತ್ತಿದ್ದರು ಎಂದು ತಿಳಿದುಬಂದಿದೆ . ಇಂದು ಮಧ್ಯಾಹ್ನ 12.30 ರ ಸಮಯದಲ್ಲಿ ಕೆಎ 09 ಎಂಬಿ 3868 ನಿಸ್ಸಾನ್ ಕಾರಿನಲ್ಲಿ ಆಸಿಫ್ ಮತ್ತು ಶರಾಫತ್ ಆಲಿ ಹೊಯ್ಸಳ ನಗರಕ್ಕೆ ಬಂದಿದ್ದಾರೆ ಹಾಗೂ ಪಕ್ಕದಲ್ಲಿಯೇ ನಿವೇಶನವನ್ನು ನೋಡಿದ್ದು … Continue reading ಹಾಸನ : ಸ್ನೇಹಿತನನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ವ್ಯಕ್ತಿ