ಸನಾತನ ಧರ್ಮ ನಿರ್ಮೂಲನೆ ಹೇಳಿಕೆ : ಕ್ಷಮೆಯಾಚಿಸಲ್ಲ ಎಂದ ಉದಯನಿಧಿ ಸ್ಟಾಲಿನ್

ಚನ್ನೈ,ಅ.22- ಸನಾತನ ಧರ್ಮದ ನಿರ್ಮೂಲನೆಯನ್ನು ಪ್ರತಿಪಾದಿಸುವ ವಿವಾದಾತ್ಮಕ ಹೇಳಿಕೆಗಳಿಗೆ ಕ್ಷಮೆ ಯಾಚಿಸುವುದಿಲ್ಲ ಎಂದು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಪ್ರತಿಪಾದಿಸಿದ್ದಾರೆ. ಟೀಕೆಗಳು ಮಹಿಳೆಯರ ಮೇಲಿನ ದಮನಕಾರಿ ಗುರಿಯನ್ನು ಹೊಂದಿವೆ. ಡಿಎಂಕೆ ನಾಯಕರು ತನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದು, ತಾವು ನೀಡಿರುವ ಹೇಳಿಕೆಗಳು ದ್ರಾವಿಡ ನಾಯಕರಾದ ಪೆರಿಯಾರ್, ಮಾಜಿ ಮುಖ್ಯಮಂತ್ರಿ ಸಿ.ಎನ್ .ಅಣ್ಣಾದೊರೈ ಮತ್ತು ಎಂ.ಕರುಣಾನಿಧಿ ಅವರ ಅಭಿಪ್ರಾಯಗಳನ್ನು ಪ್ರತಿಧ್ವನಿಸಿವೆ ಎಂದು ಸಮರ್ಥನೆ ಮಾಡಿಕೊಂಡರು. ಆಗ ಮಹಿಳೆಯರಿಗೆ ಅಧ್ಯಯನ ಮಾಡಲು ಅವಕಾಶವಿರಲಿಲ್ಲ. ಅವರು ತಮ ಮನೆಯಿಂದ ಹೊರಬರಲು ಸಾಧ್ಯವಾಗಿರಲಿಲ್ಲ, … Continue reading ಸನಾತನ ಧರ್ಮ ನಿರ್ಮೂಲನೆ ಹೇಳಿಕೆ : ಕ್ಷಮೆಯಾಚಿಸಲ್ಲ ಎಂದ ಉದಯನಿಧಿ ಸ್ಟಾಲಿನ್