ತಮಿಳಿಗರ ಕ್ಷಮೆ ಕೋರಿದ ಶೋಭಾ ಕರದ್ಲಾಂಜೆ

ಬೆಂಗಳೂರು,ಮಾ.20- ನಗರದ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಭಾಗಿಯಾಗಿರುವ ಶಂಕಿತ ಆರೋಪಿ ತಮಿಳುನಾಡಿಗೆ ಸೇರಿದವರು ಎಂದು ನೀಡಿದ್ದ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕ್ಷಮೆಯಾಚಿಸಿದ್ದಾರೆ. ನನ್ನ ತಮಿಳು ಸಹೋದರರು ಮತ್ತು ಸಹೋದರಿಯರಿಗೆ ನೋವುಂಟು ಮಾಡುವ ಉದ್ದೇಶದಿಂದ ನಾನು ಆ ಹೇಳಿಕೆ ನೀಡಿಲ್ಲ. ಆದರೂ ನನ್ನ ಹೇಳಿಕೆಗಳು ಕೆಲವರಿಗೆ ನೋವು ತಂದಿದೆ ಎಂದು ನಾನು ಭಾವಿಸಿದ್ದೇನೆ. ಅದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ ಎಂದು ಶೋಭಾ ಎಕ್ಸ್ ಮಾಡಿದ್ದಾರೆ. ಶಂಕಿತ ಆರೋಪಿ ಕೃಷ್ಣಗಿರಿ ಅರಣ್ಯದಲ್ಲಿ ತರಬೇತಿ ಪಡೆದಿದ್ದು, ರಾಮೇಶ್ವರಂ ಕೆಫೆ … Continue reading ತಮಿಳಿಗರ ಕ್ಷಮೆ ಕೋರಿದ ಶೋಭಾ ಕರದ್ಲಾಂಜೆ