ಸಿಎಂ ಸಿದ್ದರಾಮಯ್ಯಗೆ ‘ಮುಕ್ತ ಚರ್ಚೆ’ಯ ಸವಾಲ್ ಹಾಕಿದ ಕೇಂದ್ರ ಸಚಿವ ಕುಮಾರಸ್ವಾಮಿ
ಬೆಂಗಳೂರು,ಅ.6-ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ನಾನು 14 ತಿಂಗಳು ಮಾಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 15 ತಿಂಗಳಲ್ಲಿ ಏನು ಮಾಡಿದ್ದಾರೆ ಎಂಬ ಬಗ್ಗೆ ಮುಕ್ತ ಚರ್ಚೆ ಮಾಡಲು ಸಿದ್ಧ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ ಪಕ್ಷದ 38 ಶಾಸಕರು ಆಗಿದ್ದರು. ಕಾಂಗ್ರೆಸ್ ಪೂರ್ಣ ಸಹಕಾರ ನೀಡದಿದ್ದರೂ ಉತ್ತಮ ಆಡಳಿತ ಕೊಟ್ಟಿದ್ದೇನೆ. ಪೂರ್ಣ ಬಹುಮತವಿರುವ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಏನು ಮಾಡಿದ್ದಾರೆ ಎಂಬುದರ ಚರ್ಚೆಯಾಗಲಿ ಎಂದರು. ಕೊಟ್ಟ ಕುದರೆಯನ್ನು ಏರಿಲರಿಯದವರು ಎಂದು ಹಂಗಿಸುತ್ತಾರೆ. ನನಗೆ ಯಾವ ಕುದುರೆ ಕೊಟ್ಟಿದ್ದರು? ಎಂದು ಪ್ರಶ್ನಿಸಿದರು. ಮಾತು ಮಾತಿಗೆ ಹೊಟ್ಟೆ ಉರಿ ಎಂದು ಹೇಳುತ್ತಾರೆ. ಗೌರವಯುತವಾಗಿ ಮನೆಯಲ್ಲಿದ್ದ ಮಡದಿ ಅವರನ್ನು ಹೊರಗೆ ತರುವ ಕೆಲಸ ಮಾಡಿದವರು ವಿರೋಧ ಪಕ್ಷದವರಲ್ಲ ನೀವು ಎಂದು ಸಿದ್ದರಾಮಯ್ಯ ತಿರುಗೇಟು ಕೊಟ್ಟರು. ಮಾತೆತ್ತಿದರೆ ಅಹಿಂದ ಎಂದು ಹೇಳುತ್ತೀರಿ. ಅಹಿಂದಕ್ಕೆ … Continue reading ಸಿಎಂ ಸಿದ್ದರಾಮಯ್ಯಗೆ ‘ಮುಕ್ತ ಚರ್ಚೆ’ಯ ಸವಾಲ್ ಹಾಕಿದ ಕೇಂದ್ರ ಸಚಿವ ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed