ಸಿಎಂ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ

ಬೆಂಗಳೂರು,ಸೆ.14- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಯಾರ ಜಾಗದಲ್ಲಿ ಮನೆಯನ್ನು ಕಟ್ಟಿದ್ದರು ಎಂಬುದನ್ನು ಬಹಿರಂಗಪಡಿಸಲಿ ಎಂದು ಕೇಂದ್ರದ ಭಾರಿ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಒತ್ತಾಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದಿಂದ 15 ನಿವೇಶನ ಪಡೆದಿರುವುದು ಒಂದು ಭಾಗವಾದರೆ, ದಲಿತರ, ವಿಕಲಚೇತನರಿಗೆ ಹಂಚಿಕೆಯಾಗಿದ್ದ ನಿವೇಶನದಲ್ಲಿ ಅಕ್ರಮವಾಗಿ ಮನೆ ಕಟ್ಟಿದ್ದರು ಎಂದು ಆರೋಪಿಸಿದರು. ಮಾತೆತ್ತಿದರೆ ತಮದು ತೆರೆದ ಪುಸ್ತಕ ಎನ್ನುವ ಅವರು, ಮನೆ ಕಟ್ಟಿದ್ದ ಜಾಗ ಯಾರದೆಂಬುದನ್ನು ಹೇಳಲಿ. ಸಾಕಮ ಎಂಬುವರ ಹೆಸರಿನಲ್ಲಿ ಸುಳ್ಳು … Continue reading ಸಿಎಂ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ