ದೋಸ್ತಿಗಳ ವಿರುದ್ಧವೇ ರೊಚ್ಚಿಗೆದ್ದ ಕೇಂದ್ರ ಸಚಿವ ಕುಮಾರಸ್ವಾಮಿ

ನವದೆಹಲಿ,ಜು.31- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಿಂದ ಮೈಸೂರಿನವರೆಗೆ ಬಿಜೆಪಿ ನಡೆಸಲಿರುವ ಪಾದಯಾತ್ರೆ ವಿಚಾರದಲ್ಲಿ ಸರಿಯಾದ ರೀತಿ ನಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಮೇಲೆ ನಾವು ಏಕೆ ಬೆಂಬಲ ಕೊಡಬೇಕೆಂದು ಜೆಡಿಎಸ್‌‍ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾದಯಾತ್ರೆ ಕಾರ್ಯಕ್ರಮದ ಮುಖ್ಯಸ್ಥರಾಗಿ ಮಾಜಿ ಶಾಸಕ ಪ್ರೀತಂ ಗೌಡರನ್ನು ಬಿಂಬಿಸಲಾಗುತ್ತಿದೆ. ಆ ಪ್ರೀತಂಗೌಡ ಯಾರು? ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬ ಸರ್ವನಾಶ ಮಾಡಲು ಹೊರಟವರನ್ನು ಸಭೆಗೆ ಕರೆದು ಕೂರಿಸುತ್ತಾರೆ. ನನ್ನನ್ನು ಆಹ್ವಾನಿಸುತ್ತಾರೆ. ನನಗೂ ಸಹಿಸಿಕೊಳ್ಳಲು … Continue reading ದೋಸ್ತಿಗಳ ವಿರುದ್ಧವೇ ರೊಚ್ಚಿಗೆದ್ದ ಕೇಂದ್ರ ಸಚಿವ ಕುಮಾರಸ್ವಾಮಿ