ಕೇಂದ್ರ ಸಚಿವರ ವಿ.ಸೋಮಣ್ಣನವರ ಕಚೇರಿ ಹಿಂಪಡೆದ ರಾಜ್ಯ ಸರ್ಕಾರ, ಬಿಜೆಪಿ-ಜೆಡಿಎಸ್‌‍ ಶಾಸಕರ ಆಕ್ರೋಶ

ತುಮಕೂರು, ಆ.17- ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಕಚೇರಿ ಉಪಯೋಗಕ್ಕೆ ನಗರದ ರೈಲ್ವೆ ನಿಲ್ದಾಣ ಎದುರಿನ ಪರಿವೀಕ್ಷಣಾ ಕಟ್ಟಡ ನೀಡಿ, ಅನುಮೋದನೆ ಮಾಡಿದ್ದ ರಾಜ್ಯ ಕಾಂಗ್ರೆಸ್‌‍ ಸರ್ಕಾರ ಈಗ ಅನುಮೋದನೆ ಹಿಂಪಡೆದಿರುವ ಕ್ರಮವನ್ನು ಜಿಲ್ಲೆಯ ಎನ್‌ಡಿಎ ಮೈತ್ರಿ ಶಾಸಕರು ತೀವ್ರವಾಗಿ ಖಂಡಿಸಿದ್ದಾರೆ. ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಟೀಕಿಸಿದ ಶಾಸಕರು, ಯಾವುದೇ ಕಾರಣಕ್ಕೂ ಸಚಿವ ವಿ.ಸೋಮಣ್ಣ ಅವರ ಕಚೇರಿಗೆ ನೀಡಿರುವ ಕಟ್ಟಡವನ್ನು ವಾಪಸ್‌‍ ನೀಡುವುದಿಲ್ಲ ಎಂದು ಹೇಳಿದರು. … Continue reading ಕೇಂದ್ರ ಸಚಿವರ ವಿ.ಸೋಮಣ್ಣನವರ ಕಚೇರಿ ಹಿಂಪಡೆದ ರಾಜ್ಯ ಸರ್ಕಾರ, ಬಿಜೆಪಿ-ಜೆಡಿಎಸ್‌‍ ಶಾಸಕರ ಆಕ್ರೋಶ