ತಾಳಿ ಕಟ್ಟುವಾಗ ವಧುವಿಗೆ ಮುತ್ತಿಟ್ಟ ವರ : ರಣರಂಗವಾದ ಮದುವೆಮನೆ

ಲಖ್ನೋ,ಮೇ24- ಮದುವೆಯೊಂದರಲ್ಲಿ ತಾಳಿ ಕಟ್ಟಿದ ಬಳಿಕ ವರ, ವಧುವಿಗೆ ಮುತ್ತಿಟ್ಟಿದ್ದಕ್ಕೆ ದೊಡ್ಡ ರಾಧಾಂತ ನಡೆದು ಮದುವೆ ಮಂಟಪವು ರಣರಂಗವಾದ ಘಟನೆ ಉತ್ತರಪ್ರದೇಶದ ಅಶೋಕನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಹಾರ ಹಾಕಿದ ಬಳಿಕ ವರ ವಧುವಿಗೆ ಮುತ್ತು ಕೊಟ್ಟಿದ್ದಕ್ಕೆ ಎರಡೂ ಕಡೆಯ ಕುಟುಂಬಸ್ಥರು ಹೊಡೆದಾಡಿಕೊಂಡಿದ್ದಾರೆ. ವರನ ಮುತ್ತಿನಾಟಕ್ಕೆ ಸಿಟ್ಟಿಗೆದ್ದ ವಧುವಿನ ಕಡೆಯವರು ಜಗಳ ತೆಗೆದಿದ್ದಾರೆ. ಮಾತಿಗೆ ಮಾತು ಬೆಳೆದು ಕೈಕೈ ಮಿಲಾಯಿಸಿದ್ದಾರೆ. ವಧುವಿನ ಕುಟುಂಬಸ್ಥರು ದೊಣ್ಣೆ ಹಿಡಿದು ವೇದಿಕೆ ಮೇಲೆ ಏರಿ ವರನ ಮನೆಯವರಿಗೆ ಥಳಿಸಿದ್ದಾರೆ. ಘರ್ಷಣೆಯಲ್ಲಿ ವಧುವಿನ … Continue reading ತಾಳಿ ಕಟ್ಟುವಾಗ ವಧುವಿಗೆ ಮುತ್ತಿಟ್ಟ ವರ : ರಣರಂಗವಾದ ಮದುವೆಮನೆ