ಸಿನಿಮಾ ಮೀರಿಸುವಂತಿದೆ ಖತರ್ನಾಕ್‌ ದಂಪತಿಯ “ಡೂಪ್ಲಿಕೇಟ್” ಮರ್ಡರ್ ಸ್ಟೋರಿ..!

ಹಾಸನ,ಆ.24- ಜೀವವಿಮಾ ಸಂಸ್ಥೆಯಿಂದ ಒಂದು ಕೋಟಿ ರೂ. ಪರಿಹಾರದ ಹಣ ಪೀಕಲು ಗಂಡನ ತದ್ರೂಪಿಯಂತೇ ಇದ್ದ ಅಮಾಯಕನನ್ನು ಕೊಂದು ಅಪಘಾತದಲ್ಲಿ ಮೃತಪಟ್ಟಿರುವಂತೆ ತನಿಖೆಯ ಹಾದಿ ತಪ್ಪಿಸಿದ್ದ ಖತರ್ನಾಕ್‌ ಆರೋಪಿ ದಂಪತಿಯನ್ನು ಗಂಡಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊಸಕೋಟೆ ತಾಲೂಕಿನ ಚಿಕ್ಕಕೋಲಿಗ ಗ್ರಾಮದ ಮುನಿಸ್ವಾಮಿಗೌಡ ಹಾಗೂ ಶಿಲ್ಪರಾಣಿ ಬಂಧಿತ ದಂಪತಿ.ಅಮಾಯಕನ ಹತ್ಯೆ ಘಟನೆ ನಡೆದ ಹತ್ತು ದಿನಗಳ ನಂತರ ಪ್ರಕರಣ ಬಯಲಾಗಿದ್ದು, ಕೊಲೆಯಾಗಿರುವ ವ್ಯಕ್ತಿ ಭಿಕ್ಷುಕ ಎನ್ನಲಾಗಿದ್ದು, ಆತನ ಗುರುತು ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆ ವಿವರ … Continue reading ಸಿನಿಮಾ ಮೀರಿಸುವಂತಿದೆ ಖತರ್ನಾಕ್‌ ದಂಪತಿಯ “ಡೂಪ್ಲಿಕೇಟ್” ಮರ್ಡರ್ ಸ್ಟೋರಿ..!