ಆ.31ರೊಳಗೆ ಆಸ್ತಿ ಘೋಷಿಸದಿದ್ದರೆ 13 ಲಕ್ಷ ಸರ್ಕಾರಿ ನೌಕರರ ಸಂಬಳ ಕಟ್

ಲಖ್ನೋ,ಆ.23- ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರದ ಆದೇಶವನ್ನು ಪಾಲಿಸದಿದ್ದರೆ 13 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳು ತಮ್ಮ ಸಂಬಳ ಕಳೆದುಕೊಳ್ಳುವ ಅಪಾಯವಿದೆ. ಸರ್ಕಾರಿ ನೌಕರರು ತಮ್ಮ ಚರ ಮತ್ತು ಸ್ಥಿರ ಆಸ್ತಿಗಳನ್ನು ಸರ್ಕಾರಿ ಪೋರ್ಟಲ್ ಮಾನವ ಸಂಪದದಲ್ಲಿ ಆಗಸ್ಟ್ 31 ರೊಳಗೆ ಘೋಷಿಸಲು ಸೂಚಿಸಲಾಗಿದೆ. ಇಲ್ಲದಿದ್ದರೆ ಅವರಿಗೆ ಈ ತಿಂಗಳ ಸಂಬಳ ನೀಡಲಾಗುವುದಿಲ್ಲ. ಪಾಲಿಸದಿರುವುದು ಬಡ್ತಿಗಳ ಮೇಲೂ ಪರಿಣಾಮ ಬೀರುತ್ತದೆ ಎಂದು ಇತ್ತೀಚಿನ ಆದೇಶದಲ್ಲಿ ತಿಳಿಸಲಾಗಿದೆ. ಕಳೆದ ವರ್ಷ ಆಗಸ್ಟ್ ನಲ್ಲಿ ನೀಡಲಾದ ಆದೇಶದ ಆರಂಭಿಕ ಗಡುವು ಡಿ.31 … Continue reading ಆ.31ರೊಳಗೆ ಆಸ್ತಿ ಘೋಷಿಸದಿದ್ದರೆ 13 ಲಕ್ಷ ಸರ್ಕಾರಿ ನೌಕರರ ಸಂಬಳ ಕಟ್