ಶಿರೂರು ಗುಡ್ಡ ಕುಸಿತ : ಅಧಿಕಾರಿಗಳ ಆರೋಪ- ಪ್ರತ್ಯಾರೋಪ, ಸಂತ್ರಸ್ತರು ಅತಂತ್ರ

ಬೆಂಗಳೂರು,ಜು.19-ಉತ್ತರಕನ್ನಡ ಅಂಕೋಲ ಬಳಿಯ ಶಿರೂರು ಬಳಿ ಗುಡ್ಡ ಕುಸಿದು ನದಿಯಲ್ಲಿ ಕೊಚ್ಚಿ ಹೋಗಿ ಏಳು ಮಂದಿ ಮೃತಪಟ್ಟು ಅಪಾರ ಹಾನಿ ಉಂಟಾಗಿದೆ. ಸಂತ್ರಸ್ತರು ಅತಂತ್ರ ಸ್ಥಿತಿಯಲ್ಲಿದ್ದರೆ, ಇತ್ತ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಆರೋಪ-ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಶಿರೂರಿನ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಭೂಕುಸಿತದಿಂದ ಜೀವಹಾನಿಗಳಾಗಿ ಶವಗಳನ್ನು ಹೊರತೆಗೆಯುವ ಕಾರ್ಯದಲ್ಲಿ ರಾಜ್ಯ ಸರ್ಕಾರ ತೊಡಗಿದೆ. ತಮ ಪ್ರಾಣ ಪಣಕ್ಕಿಟ್ಟು ಜಿಲ್ಲಾಡಳಿತ ಹಾಗೂ ಸಿಬ್ಬಂದಿ ಮೃತದೇಹಗಳಿಗಾಗಿ ಕಾರ್ಯಾಚರಣೆಯಲ್ಲಿ ಹಗಲಿರುಳು ತೊಡಗಿದ್ದಾರೆ. ಈ ಭಾಗದಲ್ಲಿ ಸತತ ಮಳೆ ಸುರಿಯುತ್ತಿದ್ದು, ಕಾರ್ಯಾಚರಣೆಗೆ ಅಡ್ಡಿಯಾಗಿದ್ದರೂ … Continue reading ಶಿರೂರು ಗುಡ್ಡ ಕುಸಿತ : ಅಧಿಕಾರಿಗಳ ಆರೋಪ- ಪ್ರತ್ಯಾರೋಪ, ಸಂತ್ರಸ್ತರು ಅತಂತ್ರ