ಮಾಜಿ ಸಚಿವ ಬಿ.ನಾಗೇಂದ್ರ ಮತ್ತು ಶಾಸಕ ಬಸನಗೌಡ ದದ್ದಲ್‌ ಮನೆ, ಕಚೇರಿ ಸೇರಿ 18 ಕಡೆ ಇಡಿ ದಾಳಿ

ಬೆಂಗಳೂರು,ಜು.10– ರಾಜ್ಯ ಸರ್ಕಾರಕ್ಕೆ ಭಾರೀ ಕಂಠಕವಾಗಿ ಪರಿಣಮಿಸಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ, ಶಾಸಕ ಬಸನಗೌಡ ದದ್ದಲ್‌, ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ಅಧಿಕಾರಿಗಳ ಮನೆ, ಕಚೇರಿ, ಬ್ಯಾಂಕ್‌ ಸೇರಿದಂತೆ ಒಟ್ಟು 18 ಕಡೆ ಏಕಕಾಲಕ್ಕೆ ಜಾರಿ ನಿದೇರ್ಶನಾಲಯ ( ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿಶೇಷವೆಂದರೆ ನಿನ್ನೆಯಷ್ಟೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಹಾಗೂ ವಾಲೀಕಿ ನಿಗಮ ಮಂಡಳಿ ಅಧ್ಯಕ್ಷ ಬಸನಗೌಡ ದದ್ದಲ್‌, ಎಸ್‌‍ಐಟಿ ಮುಂದೆ ವಿಚಾರಣೆಗೆ … Continue reading ಮಾಜಿ ಸಚಿವ ಬಿ.ನಾಗೇಂದ್ರ ಮತ್ತು ಶಾಸಕ ಬಸನಗೌಡ ದದ್ದಲ್‌ ಮನೆ, ಕಚೇರಿ ಸೇರಿ 18 ಕಡೆ ಇಡಿ ದಾಳಿ