ವಾಲ್ಮೀಕಿ ಹಗರಣ ಚಾರ್ಜ್ ಶೀಟ್ ಸಲ್ಲಿಕೆ, ಮಾಜಿ ಸಚಿವ ನಾಗೇಂದ್ರ ಕಿಂಗ್ ಪಿನ್

ಬೆಂಗಳೂರು,ಸೆ.10- ರಾಜ್ಯ ಸರ್ಕಾರದ ಅಸ್ತಿತ್ವವನ್ನೇ ಅಲುಗಾಡಿಸಿದ ಕರ್ನಾಟಕ ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಪ್ರಮುಖ ಕಿಂಗ್ಪಿನ್ ಮಾಜಿ ಸಚಿವ ಬಿ.ನಾಗೇಂದ್ರ ಎಂಬುದು ದೋಷಾರೋಪ ಪಟ್ಟಿ(ಜಾರ್ಜ್ಶೀಟ್)ಯಲ್ಲಿ ಉಲ್ಲೇಖವಾಗಿದೆ. ಪ್ರಕರಣದ ತನಿಖೆ ನಡೆಸಿರು ಜಾರಿ ನಿರ್ದೇಶನಾಲಯ(ಇ.ಡಿ) ಅಧಿಕಾರಿಗಳು ಬೆಂಗಳೂರಿನ 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದೆ. ವಿಶೇಷವೆಂದರೆ ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಎಸ್ಐಟಿ ಶಿವಮೊಗ್ಗ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಜಾರ್ಜ್ಶೀಟ್ನಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಹೆಸರನ್ನು ಉಲ್ಲೇಖ ಮಾಡದೆ ಕೇವಲ ಅಧಿಕಾರಿಗಳ ಪಾತ್ರ ಕುರಿತು … Continue reading ವಾಲ್ಮೀಕಿ ಹಗರಣ ಚಾರ್ಜ್ ಶೀಟ್ ಸಲ್ಲಿಕೆ, ಮಾಜಿ ಸಚಿವ ನಾಗೇಂದ್ರ ಕಿಂಗ್ ಪಿನ್