ಶಾಲಾವಾಹನ ಚಾಲಕನ ಮೇಲೆ ಹಲ್ಲೆ ಮಾಡಿದ ಆರೋಪಿಗಳಿಗಾಗಿ ಪೊಲೀಸರ ಹುಡುಕಾಟ

ಬೆಂಗಳೂರು, ಸೆ. 17 –ಶಾಲಾ ವಾಹನವನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿ, ನಿಂದಿಸಿ ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಹೆಬ್ಬಗೋಡಿ ಪೊಲೀಸರು ಬಲೆ ಬೀಸಿದ್ದಾರೆ. ನಿನ್ನೆ ಮಧ್ಯಾಹ್ನ 3 ಗಂಟೆ ಸಂದರ್ಭದಲ್ಲಿ ಹುಲಿಮಂಗಲ ರಸ್ತೆಯಲ್ಲಿ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ವಾಹನದ ಹಿಂದೆ ಸ್ಕಾರ್ಫಿಯೋ ವಾಹನ ಬರುತ್ತಿದ್ದು, ಮುಂದೆ ಹೋಗುವುದಕ್ಕೆ ರಸ್ತೆ ಬಿಡಲಿಲ್ಲವೆಂದು ಅದರಲ್ಲಿದ್ದವರು ಬಸ್‌‍ ಅಡ್ಡಗಟ್ಟಿ ಚಾಲಕನ ಜೊತೆ ಜಗಳ ತೆಗೆದು ಹಲ್ಲೆ ಮಾಡಿ ನಿಂದಿಸಿ ವಾಹನದ ಕಿಟಕಿ ಗಾಜುಗಳನ್ನು ಹೊಡೆದು ದಾಂಧಲೆ ನಡೆಸಿ ಪರಾರಿಯಾಗಿದ್ದಾರೆ. … Continue reading ಶಾಲಾವಾಹನ ಚಾಲಕನ ಮೇಲೆ ಹಲ್ಲೆ ಮಾಡಿದ ಆರೋಪಿಗಳಿಗಾಗಿ ಪೊಲೀಸರ ಹುಡುಕಾಟ