ಇಂದಿನಿಂದ ತುಮಕೂರಿನಲ್ಲಿ ವಂದೇ ಭಾರತ್‌ ರೈಲು ನಿಲುಗಡೆ

ತುಮಕೂರು, ಆ.23- ಜಿಲ್ಲಾ ರೈಲ್ವೆ ಪ್ರಯಾಣಿಕರ ಒತ್ತಾಸೆಯಂತೆ ಬೆಂಗಳೂರು-ಹುಬ್ಬಳ್ಳಿ ನಡುವೆ ಸಂಚರಿಸುವ ಪ್ರತಿಷ್ಠಿತ ವಂದೇ ಭಾರತ್‌ ರೈಲು ಇಂದಿನಿಂದ ತುಮಕೂರು ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ. ತುಮಕೂರು ನಾಗರಿಕರ ಆಶಯದಂತೆ ವಂದೇ ಭಾರತ್‌ ರೈಲು ಆರಂಭದ ದಿನದಿಂದಲೇ ನಗರದಲ್ಲಿ ನಿಲುಗಡೆಗೆ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಗಿತ್ತು. ಮನವಿಗೆ ಸ್ಪಂದಿಸಿದ ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ತಮ ಕಾರ್ಯಬದ್ಧತೆಯಿಂದ ಈ ರೈಲು ನಿಲುಗಡೆಗೆ ಕೇಂದ್ರ ಸರ್ಕಾರದ ಅನುಮತಿ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಇಂದು ಸಂಜೆ ರೈಲು … Continue reading ಇಂದಿನಿಂದ ತುಮಕೂರಿನಲ್ಲಿ ವಂದೇ ಭಾರತ್‌ ರೈಲು ನಿಲುಗಡೆ